INDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ


Team Udayavani, Jul 1, 2024, 3:58 PM IST

NDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

ಚೆನ್ನೈ: ಪ್ರವಾಸಿ ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ದದ ಏಕೈಕ ಟೆಸ್ಟ್ ಪಂದ್ಯವನ್ನು ಭಾರತದ ವನಿತೆಯರು ಸುಲಭದಲ್ಲಿ ಜಯಿಸಿದ್ದಾರೆ. ಹರಿಣಗಳ ಸವಾಲನ್ನು ಹಿಮ್ಮೆಟ್ಟಿಸಿದ ಭಾರತದ ವನಿತೆಯರು 10 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಭಾರತದ ಗೆಲುವಿನ ಪಯಣ ಮುಂದುವರಿದಿದೆ.

ಚೆನ್ನೈನ ಚೆಪಾಕ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ ವಿಶ್ವದಾಖಲೆಯ 603 ರನ್ ಗಳಿಸಿ ಡಿಕ್ಲೇರ್ ಮಾಡಿತ್ತು. ದ.ಆಫ್ರಿಕಾ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 266 ರನ್ ಗಳಿಗೆ ಆಲೌಟಾಗಿತ್ತು. 377 ರನ್ ಹಿನ್ನಡೆಯ ಕಾರಣದಿಂದ ಫಾಲೋ ಆನ್ ಪಡೆದಿದ್ದ ಹರಿಣಗಳು ಎರಡನೇ ಇನ್ನಿಂಗ್ಸ್ ನಲ್ಲಿ 373 ರನ್ ಗಳಿಸಿತ್ತು. ಗೆಲುವಿಗೆ 37 ರನ್ ಗುರಿ ಪಡೆದ ಭಾರತ ವಿಕೆಟ್ ನಷ್ಟವಿಲ್ಲದೆ ಗಳಿಸಿ ಟೆಸ್ಟ್ ಕ್ರಿಕೆಟ್ ನ ಎಂಟನೇ ಗೆಲುವು ಸಾಧಿಸಿತು.

ಫಾಲೋ ಆನ್ ಪಡೆದಿದ್ದ ದ.ಆಫ್ರಿಕಾ ಮೂರನೇ ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 232 ರನ್ ಗಳಿಸಿತ್ತು. ಇಂದು ಬ್ಯಾಟಿಂಗ್ ಮುಂದುವರಿಸಿದ ಆಫ್ರಿಕಾ ತಂಡಕ್ಕೆ ನಾದಿನ್ ಡಿ ಕ್ಲಾರ್ಕ್ 61 ರನ್ ಗಳಿಸಿ ನೆರವಾದರು. ಮಾರಿಜಾನೆ ಕಪ್ಪ್ 31 ರನ್ ಗಳಿಸಿದರು. ಉಳಿದ ಬ್ಯಾಟರ್ ಗಳು ರನ್ ಗಳಿಸಲು ವಿಫಲಾರದರು. ಭಾರತದ ಪರ ಸ್ನೇಹ್ ರಾಣಾ, ದೀಪ್ತಿ ಶರ್ಮಾ ಮತ್ತು ರಾಜೇಶ್ವರಿ ಗಾಯಕ್ವಾಡ್ ತಲಾ ಎರಡು ವಿಕೆಟ್ ಕಿತ್ತರು.

337 ರನ್ ಹಿನ್ನಡೆಯೊಂದಿಗೆ ಫಾಲೋ ಆನ್ ಪಡೆದಿದ್ದ ದ.ಆಫ್ರಿಕಾ ತಂಡವು ಎರಡನೇ ಇನ್ನಿಂಗ್ಸ್ ನಲ್ಲಿ 373 ರನ್ ಗಳಿಸಿತು. ಇದರಿಂದ ಭಾರತಕ್ಕೆ 37 ರನ್ ಗುರಿ ನೀಡಿತು.

ಇನ್ನಿಂಗ್ಸ್ ಆರಂಭಿಸಿದ ಶಫಾಲಿ ವರ್ಮಾ ಮತ್ತು ಶುಭಾ ಸತೀಶ್ ವಿಕೆಟ್ ನಷ್ಟವಿಲ್ಲದೆ 37 ರನ್ ಗಳಿಸಿದರು. ಶಫಾಲಿ 24 ರನ್ ಮಾಡಿದರೆ, ಶುಭಾ 13 ರನ್ ಗಳಿಸಿದರು.

ಏಕದಿನ ಸರಣಿಯನ್ನು 3-0ಯಿಂದ ವೈಟ್ ವಾಶ್ ಮಾಡಿದ್ದ ಭಾರತ ತಂಡವು ಇದೀಗ ಏಕೈಕ ಟೆಸ್ಟ್ ಪಂದ್ಯವನ್ನೂ ಸುಲಭದಲ್ಲಿ ಜಯಿಸಿದೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ದ ಭಾರತವು 3 ಪಂದ್ಯಗಳ ಟಿ20 ಸರಣಿ ಆಡಲಿದೆ. ಇದು ಚೆನ್ನೈನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

1-ghgg

T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್‌ ಆತ್ಮೀಯ ಅಪ್ಪುಗೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.