![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-415x235.jpg)
Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…
Team Udayavani, Jul 1, 2024, 5:06 PM IST
![Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…](https://www.udayavani.com/wp-content/uploads/2024/07/maharastra-620x348.jpg)
ಪುಣೆ: ಲೋನಾವಾಲಾ ಹಿನ್ನೀರಿನಲ್ಲಿ ಭಾನುವಾರ ಕುಟುಂಬದ ಐದು ಮಂದಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಶನಿವಾರ ಗೆಳೆಯರ ಜೊತೆ ಮಹಾರಾಷ್ಟ್ರದ ತಮ್ಹಿನಿ ಘಾಟ್ನಲ್ಲಿರುವ ಜಲಪಾತಕ್ಕೆ ತೆರಳಿದ ವ್ಯಕ್ತಿಯೊಬ್ಬ ತನ್ನ ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ನೀರು ಪಾಲಾಗಿರುವ ಘಟನೆ ನಡೆದಿತ್ತು ಇದೀಗ ಎರಡು ದಿನಗಳ ಬಳಿಕ ಆತನ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಪಿಂಪ್ರಿ-ಚಿಂಚ್ವಾಡ್ನ ಭೋಸಾರಿ ನಿವಾಸಿಯಾಗಿರುವ ಸ್ವಪ್ನಿಲ್ ಧಾವ್ಡೆ ಎನ್ನಲಾಗಿದ್ದು.
ಕಳೆದ ಶನಿವಾರ ತನ್ನ ಗೆಳೆಯರ ಜೊತೆ ಇಲ್ಲಿನ ಜಲಪಾತಕ್ಕೆ ಬಂದಿದ್ದ ಸ್ವಪ್ನಿಲ್ ಗೆಳೆಯರ ಬಳಿ ವಿಡಿಯೋ ಮಾಡಲು ಹೇಳಿ ಜಲಪಾತಕ್ಕೆ ಜಿಗಿದಿದ್ದಾನೆ ಆದರೆ ದುರದೃಷ್ಟವಶಾತ್ ನೀರಿನ ಅಲೆಗಳ ಹೊಡೆತಕ್ಕೆ ಸಿಲುಕಿ ನೀರಿನಿಂದ ಮೇಲೆ ಬರಲಾಗದೆ ಗೆಳೆಯರ ಎದುರೇ ಕೊಚ್ಚಿ ಹೋಗಿದ್ದಾನೆ, ಘಟನೆ ಬೆನ್ನಲ್ಲೇ ರಕ್ಷಣಾ ತಂಡ ಶೋಧ ಕಾರ್ಯಾಚರಣೆ ನಡೆಸಿದರು ಸ್ವಪ್ನಿಲ್ ಪತ್ತೆಯಾಗಲಿಲ್ಲ ಇದೀಗ ಘಟನೆ ನಡೆದು ಎರಡು ದಿನಗಳ ಬಳಿಕ ಮೃತದೇಹ ಪತ್ತೆಯಾಗಿದೆ.
ಸ್ವಪ್ನಿಲ್ ಜಲಪಾತಕ್ಕೆ ಜಿಗಿಯುವ ಹಾಗೂ ನೀರಿನಲ್ಲಿ ಕೊಚ್ಚಿ ಹೋಗಿರುವ ದೃಶ್ಯ ಆತನ ಗೆಳೆಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
Shocking Video: Man jumps into an overflowing waterfall at Tamhini Ghat in Maharashtra, on Saturday. #Shocking #Maharashtra #TamhiniGhat #Pune pic.twitter.com/BJI2lwluI2
— Republic (@republic) July 1, 2024
ಟಾಪ್ ನ್ಯೂಸ್
![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-415x235.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-150x85.jpg)
Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!
![Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ](https://www.udayavani.com/wp-content/uploads/2024/07/re-150x96.jpg)
Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ
![Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/MANVi-150x91.jpg)
Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-150x90.jpg)
Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್ಡಿಕೆ
![1-ree](https://www.udayavani.com/wp-content/uploads/2024/07/1-ree-150x85.jpg)
Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್ಪಾಲ್, ರಶೀದ್ ಸಂಸದರಾಗಿ ಪ್ರಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.