America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

ಅಮೆರಿಕದ ಪ್ಲೋರಿಡಾದಲ್ಲಿ ಜೂ.6ರಿಂದ 10ವರೆಗೆ ಆಯೋಜಿತವಾಗಿದ್ದ ಸ್ಪರ್ಧೆ

Team Udayavani, Jul 1, 2024, 8:02 PM IST

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

ಶಿರಸಿ: ತಾಲೂಕಿನ ಮುಂಡಿಗೇಸರ ಮೂಲದ ಹುಬ್ಬಳ್ಳಿಯ ಯುವತಿಯೊಬ್ಬಳು ಅಮೆರಿಕದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತಳಾಗಿದ್ದಾಳೆ.

ಮುಂಡಿಗೇಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿರುವ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶ್ರುತಿ ಹೆಗಡೆ ಅಮೆರಿಕದಲ್ಲಿ ನಡೆದ “ಮಿಸ್‌ ಯುನಿವರ್ಸ್‌ ಪಿಟೈಟ್‌’ ಸ್ಪರ್ಧೆಯಲ್ಲಿ ಸುಂದರಿಯಾಗಿ ಹೊರಹೊಮ್ಮಿದ್ದಾಳೆ.

ಈ ಮೊದಲು 2018ರಲ್ಲಿ ಮಿಸ್‌ ಕರ್ನಾಟಕ ರನ್ನರ್‌ ಅಪ್‌, ಮಿಸ್‌ ಸೌತ್‌ ಇಂಡಿಯಾ ವಿಜೇತೆಯಾಗಿದ್ದ ಶ್ರುತಿ, 2023ರಲ್ಲಿ ಮಿಸ್‌ ಏಷ್ಯಾ ಇಂಟರ್‌ ನ್ಯಾಷನಲ್‌ ಇಂಡಿಯಾ ಪ್ರಶಸ್ತಿಯನ್ನೂ ಗೆದ್ದಿದ್ದಳು.

ಅಮೆರಿಕದ ಪ್ಲೋರಿಡಾದಲ್ಲಿ ಜೂ.6ರಿಂದ 10ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟೂ 40 ದೇಶಗಳ ಸುಂದರಿಯರು ಭಾಗವಹಿಸಿದ್ದರು.

ಹುಬ್ಬಳ್ಳಿಯಲ್ಲಿಯೇ ಎಂಬಿಬಿಎಸ್‌ ಪೂರೈಸಿರುವ ಡಾ|ಶ್ರುತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನಲ್ಲಿ ಎಂಡಿ ಅಧ್ಯಯನ ನಡೆಸುತ್ತಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡಿವ್ಸ್‌, ಭೂತಾನ್‌ ಸೇರಿ ವಿವಿಧ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾಳೆ .ಕೆಲವು ಧಾರಾವಾಹಿ, ಕನ್ನಡ ಚಲನಚಿತ್ರ, ವೆಬ್‌ ಸಿರೀಸ್‌ನಲ್ಲೂ ನಟಿಸಿದ್ದಾಳೆ.

ಟಾಪ್ ನ್ಯೂಸ್

1-wewewq

Telangana;ಶಿಕ್ಷಕನ ವರ್ಗಾವಣೆ: ಹೊಸ ಶಾಲೆ ಸೇರಿದ 133 ಮಕ್ಕಳು!

GAS (2)

LPG ಸಿಲಿಂಡರ್‌ಗೂ ಶೀಘ್ರ ಕ್ಯುಆರ್‌ ಕೋಡ್‌!

Amit Shah

Amarnath Yatra ಬಳಿಕ ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

rajnath 2

India ರಕ್ಷಣ ಕ್ಷೇತ್ರದಲ್ಲಿ 1.27 ಲಕ್ಷ ಕೋಟಿ ಉತ್ಪಾದನೆ!

Vidhana-Soudha

State Government ವ್ಯಾಜ್ಯಮುಕ್ತ ಗ್ರಾಮ: ಸರಕಾರದ ವಿನೂತನ ಚಿಂತನೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1-wewewq

Telangana;ಶಿಕ್ಷಕನ ವರ್ಗಾವಣೆ: ಹೊಸ ಶಾಲೆ ಸೇರಿದ 133 ಮಕ್ಕಳು!

GAS (2)

LPG ಸಿಲಿಂಡರ್‌ಗೂ ಶೀಘ್ರ ಕ್ಯುಆರ್‌ ಕೋಡ್‌!

Amit Shah

Amarnath Yatra ಬಳಿಕ ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

rajnath 2

India ರಕ್ಷಣ ಕ್ಷೇತ್ರದಲ್ಲಿ 1.27 ಲಕ್ಷ ಕೋಟಿ ಉತ್ಪಾದನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.