Vijayapura: ಸೇನಾ ಹವಾಲ್ದಾರ್ ರಾಜು ಕರ್ಜಗಿ ನಿಧನ


Team Udayavani, Jul 2, 2024, 12:07 AM IST

1-weewwqewqewqewqe

ವಿಜಯಪುರ : ಭಾರತೀಯ ಸೇನೆಯಲ್ಲಿ ಹವಾಲ್ದಾರ್ ಹುದ್ದೆಯಲ್ಲಿದ್ದ ವಿಜಯಪುರ ಜಿಲ್ಲೆಯ ಯೋಧ ಸಾವಿಗೀಡಾಗಿರುವ ಕುರಿತು ಸೇನೆ ಮಾಹಿತಿ ನೀಡಿದೆ.

ಈ ಕುರಿತು ಮಾಧ್ಯಮಗಳಿಗೆ ವಿವರ ನೀಡಿರುವ ಜಿಲ್ಲಾಧಿಕಾರಿ ಭೂಬಾಲನ್, ವಿಜಯಪುರ ಜಿಲ್ಲೆಯ ತಿಕೋಟಾ ಮೂಲದ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಬಟಾಲಿಯನ್ ಹವಾಲ್ದಾರ್ ರಾಜು ಗಿರಿಮಲ್ಲ ಕರ್ಜಗಿ ಮೃತ ಯೋಧ.

ಭಾರತೀಯ ರೈಫಲ್ಸ್ ನ 51 ಯುನಿಟ್ ನ ಮಹಾರ್ ರೆಜಿಮೆಂಟ್ -13 ರ ಯೋಧ ಹವಾಲ್ದಾರ್ ರಾಜು ಮೃತಪಟ್ಟಿದ್ದಾಗಿ ಸೇನೆಯಿಂದ ಸೋಮವಾರ ಕುಟುಂಬ ಸದಸ್ಯರಿಗೆ ಮಾಹಿತಿ ಬಂದಿದೆ.

ಮತ್ತೊಂದೆಡೆ ಜಿಲ್ಲಾಡಳಿತ ಕೂಡ ಯೋಧ ಹವಾಲ್ದಾರ್ ರಾಜು ಅವರು ಮೃತಪಟ್ಟಿರುವುದನ್ನು ಖಚಿತ ಪಡಿಸಿದೆ. ಆದರೆ ಯೋಧನ ಸಾವು ಆಗಿರುವುದು ಎಲ್ಲಿ, ಯೋಧನ ಸಾವಿಗೆ ನಿಖರ ಕಾರಣಗಳೇನು ಎಂಬುದನ್ನು ಈ ವರೆಗೂ ಬಹಿರಂಗವಾಗಿಲ್ಲ.

ಹೈದ್ರಾಬಾದ್ ಮಾರ್ಗವಾಗಿ ಮೃತ ಯೋಧನ ಪಾರ್ಥೀವ ಶರೀರ ಮಂಗಳವಾರ ತವರು ಜಿಲ್ಲೆಗೆ ಆಗಮಿಸುವ ನಿರೀಕ್ಷೆ  ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

Hubli; ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

POCSO Act being misused against teens in consensual relationships; Allahabad High Court

ಒಮ್ಮತದ ಸಂಬಂಧದಲ್ಲಿ POCSO ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಹೈಕೋರ್ಟ್

1-mukul

TMC ಹಿರಿಯ ನಾಯಕ, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

SIT

Valmiki ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಎಸ್‌ಐಟಿ ಬುಲಾವ್‌

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

1-saddsa

Bantwal; ನೇಲ್ಯಪಲ್ಕೆಯಲ್ಲಿ ಬಿರುಗಾಳಿಗೆ ಹಾರಿದ ಅಂಗಡಿಗಳ ಮೇಲ್ಛಾವಣಿ ಶೀಟುಗಳು

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.