![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jul 2, 2024, 6:30 AM IST
ಶ್ರೀನಗರ: ಜೈಲಿನಲ್ಲಿದ್ದುಕೊಂಡೇ ಲೋಕಸಭೆ ಚುನಾ ವಣೆಯಲ್ಲಿ ಬಾರಾಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಸಾಧಿಸಿದ ಶೇಖ್ ಅಬ್ದುಲ್ ರಶೀದ್ ಅಲಿ ಯಾಸ್ ಎಂಜಿನಿಯರ್ ರಶೀದ್ ಜು.5ರಂದು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಸಮ್ಮತಿ ನೀಡಿದೆ.
ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ 2017ರಲ್ಲಿ ರಶೀದ್ನನ್ನು ಬಂಧಿಸಲಾಗಿದೆ. ಪ್ರಸಕ್ತ ತಿಹಾರ್ ಜೈಲಿನಲ್ಲಿದ್ದಾನೆ. ಸಂಸದನಾಗಿ ಪ್ರಮಾಣ ಸ್ವೀಕರಿಸಲು ಅನುವಾಗುವಂತೆ ಮಧ್ಯಾಂತರ ಜಾಮೀನು ನೀಡಬೇಕೆಂದು ದಿಲ್ಲಿಯ ವಿಶೇಷ ಕೋರ್ಟ್ನಲ್ಲಿ ರಶೀದ್ ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಎನ್ಐಎಗೆ ನ್ಯಾಯಾಲಯ ಸೂಚಿಸಿತ್ತು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
You seem to have an Ad Blocker on.
To continue reading, please turn it off or whitelist Udayavani.