Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

87 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಕಾಸರಗೋಡು ನಿವಾಸಿ ವಶಕ್ಕೆ

Team Udayavani, Jul 2, 2024, 1:19 AM IST

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಂಸ್‌ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೊಲ್ಲಿಯಿಂದ ಅಕ್ರಮವಾಗಿ ಸಾಗಿಸಿದ 87,52,220 ರೂ. ಮೌಲ್ಯದ 1,223 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಕಾಸರಗೋಡು ಪಡನ್ನ ಕೊವ್ವಲ್‌ ವೀಟಿಲ್‌ ನಿವಾಸಿ ಪ್ರತೀಶ್‌ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈತ ಶಾರ್ಜಾದಿಂದ ಬಂದಿದ್ದ. ಚಾಕೊಲೇಟ್‌ ಕವರ್‌ನಲ್ಲಿ ಪೇಸ್ಟ್‌ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ತರಲಾಗಿತ್ತು.

ಶಾಲಾ ಕೊಠಡಿಗೆ ಬೆಂಕಿ:
ಪುಸ್ತಕ, ಕಲಿಕೋಪಕರಣ ಭಸ್ಮ
ಕಾಸರಗೋಡು: ಬೋವಿಕ್ಕಾನ ಬಿ.ಎ.ಆರ್‌. ಹೈಯರ್‌ ಸೆಕೆಂಡರಿ ಶಾಲೆಯ ಎ.ಯು.ಪಿ. ಶಾಲೆಯ ಪ್ರಿಪ್ರೈಮರಿ ತರಗತಿ ಕೊಠಡಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಕಿಟಿಕಿ ಮೂಲಕ ಆದಿತ್ಯವಾರ ರಾತ್ರಿ ಬೆಂಕಿ ಹಚ್ಚಲಾಗಿದೆ ಎಂದು ಶಂಕಿಸಲಾಗಿದೆ.

ಸೋಮವಾರ ಬೆಳಗ್ಗೆ ಶಾಲೆ ತೆರೆದಾಗ ಬೆಂಕಿ ಹಚ್ಚಿರುವುದು ಶಾಲಾ ಸಿಬಂದಿಗೆ ತಿಳಿಯಿತು. ಪ್ರಾಥಮಿಕ ತರಗತಿಯ ಪಠ್ಯ ಪುಸ್ತಕಗಳು, ಕಲಿಕೋಪಕರಣಗಳು, ಬೆಂಚ್‌ ಇತ್ಯಾದಿ ಸುಟ್ಟುಹೋಗಿವೆ. ಪ್ರಕರಣಕ್ಕೆ ಸಂಬಂಧಿಸಿ ಮುಖ್ಯೋಪಾಧ್ಯಾಯಿನಿ ಪ್ರೇಮಬಿಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಮಾಜದ್ರೋಹಿಗಳು ಈ ಕೃತ್ಯ ಎಸಗಿದ್ದು, ಪದೇಪದೆ ಇಂತಹ ಕೃತ್ಯಗಳು ಇಲ್ಲಿ ನಡೆಯುತ್ತಿವೆ. ಕುಡಿಯುವ ನೀರಿನ ಟ್ಯಾಪ್‌ ಹಾನಿಗೊಳಿಸುವುದು, ಗ್ರಿಲ್ಸ್‌ನ ಬೀಗ ಮುರಿಯುವುದು, ಶಾಲಾ ಕಟ್ಟಡದ ಹೆಂಚು ಹಾನಿ ಮಾಡುವುದು ಮೊದಲಾದ ಸಮಾಜದ್ರೋಹಿ ಕೃತ್ಯಗಳು ನಿರಂತರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಮಳೆಗೆ ಮುನ್ನ ಶಾಲೆಯ ಹೂದೋಟಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ದೂರು ನೀಡಿದ್ದರೂ ಈ ವರೆಗೂ ಯಾವುದೇ ಪ್ರಯೋಜವಾಗಿಲ್ಲ.

ಮನೆಗೆ ಗುಂಡು ಹಾರಾಟ
ಕಾಸರಗೋಡು: ಚೀಮೇನಿ ತೆರೆದ ಬಂದೀಖಾನೆಯ ಸಮೀಪದ ತುರು ನಿವಾಸಿ ಎ.ಟಿ.ವಿ.ಪದ್ಮನಾಭನ್‌ ಅವರ ಮನೆಯ ಕಿಟಕಿ ಬಾಗಿಲಿನ ಗಾಜಿಗೆ ಗುಂಡು ಹಾರಾಟ ನಡೆದ ಘಟನೆ ಜೂ.30 ರಂದು ರಾತ್ರಿ ನಡೆದಿದ್ದು, ಪರಿಸರದಲ್ಲಿ ಆತಂಕ ಸೃಷ್ಟಿಯಾಗಿದೆ.
ಈ ಪ್ರದೇಶ ಕಾಡು ಹಂದಿಗಳ ಉಪಟಳವಿರುವ ಪ್ರದೇಶವಾಗಿದೆ. ಆದ್ದರಿಂದ ರಾತ್ರಿ ಕಾಡು ಹಂದಿಗಳನ್ನು ಬೇಟೆಯಾಡಲು ಬಂದ ತಂಡ ಗುಂಡು ಹಾರಿಸಿದಾಗ ಅದು ಗುರಿತಪ್ಪಿ ಮನೆಗೆ ತಗಲಿರಬಹುದೆಂದು ಶಂಕಿಸಲಾಗಿದೆ. ಪದ್ಮನಾಭನ್‌ ನಿದ್ದೆ ಮಾಡುವ ಕೊಠಡಿಯ ಕಿಟಕಿ ಬಾಗಿಲಿಗೆ ಗುಂಡು ತಗಲಿದೆ. ಗುಂಡು ತಗಲಿದ ಶಬ್ದ ಕೇಳಿ ಭಯ ಗೊಂಡ ಪದ್ಮನಾಭನ್‌ ಮತ್ತು ಪತ್ನಿ ಹೊರ ಬಂದು ನೋಡಿದಾಗ ಗುಂಡು ಪತ್ತೆಯಾಗಿದೆ. ರಾತ್ರಿ ವೇಳೆ ಈ ಪ್ರದೇಶದಲ್ಲಿ ಪದೇಪದೆ ಗುಂಡು ಹಾರಿಸುವ ಶಬ್ದ ಕೇಳಿ ಬರುತ್ತಿದೆ ಎಂದು ಮನೆಯವರು ಹೇಳಿದ್ದಾರೆ.

ಸ್ಥಳಕ್ಕೆ ತೆರಳಿದ ಪೊಲೀಸರು ಗುಂಡನ್ನು ವಶ ಪಡಿಸಿ ಕೊಂಡಿದ್ದಾರೆ. ಅದು ಬಂದೂಕಿಗೆ ಬಳಸುವ ವಸ್ತುವಲ್ಲ ಎಂದು ಪೊಲೀಸರು ತಿಳಿಸಿದ್ದು, ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ

Kulgam: Gunfight between Army-Militants in Kashmir; A Soldier martyred

Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ

Kulgam: Gunfight between Army-Militants in Kashmir; A Soldier martyred

Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.