![1-rewewewe](https://www.udayavani.com/wp-content/uploads/2024/07/1-rewewewe-415x234.jpg)
Udupi ವಾಯ್ಸ ಆಫ್ ಹೀಲಿಂಗ್ಸ್: ಸಾಧಕರಿಗೆ ಸಮ್ಮಾನ
ಟಿ.ಗೌತಮ್ ಪೈ, ಡಾ| ಎಚ್.ಎಸ್.ಬಲ್ಲಾಳ್, ಡಾ| ಜಿ.ಶಂಕರ್ ಅವರಿಗೆ ಜೀವಮಾನ ಶೇಷ್ಠ ಪ್ರಶಸ್ತಿ
Team Udayavani, Jul 2, 2024, 1:56 AM IST
![Udupi ವಾಯ್ಸ ಆಫ್ ಹೀಲಿಂಗ್ಸ್: ಸಾಧಕರಿಗೆ ಸಮ್ಮಾನ](https://www.udayavani.com/wp-content/uploads/2024/07/5_A-620x316.jpg)
ಉಡುಪಿ: ವೈದ್ಯರ ದಿನಾಚರಣೆ ಅಂಗವಾಗಿ ಕ್ರಿಯೇಟಿಂಗ್ ಪಬ್ಲಿಕ್ ಹೆಲ್ತ್ ಅವೇರ್ನೆಸ್ ಆ್ಯಂಡ್ ಸಪೋರ್ಟಿಂಗ್ ಹೆಲ್ತ್ಕೇರ್ ಸಿಸ್ಟಮ್ ವಿಭಾಗದಲ್ಲಿ ಮಣಿಪಾಲ ಟೆಕ್ನಾಲಜೀಸ್ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಟಿ.ಗೌತಮ್ ಪೈ, ಮಾಹೆ ಸಹಕುಲಾಧಿಪತಿ ಡಾ| ಎಚ್.ಎಸ್.ಬಲ್ಲಾಳ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ.ಶಂಕರ್ ಅವರಿಗೆ ಜೀವಮಾನ ಶೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಿದಿಯೂರು ಹೊಟೇಲ್ನಲ್ಲಿ ರವಿವಾರ ಉಡುಪಿ ಡೆಂಟಾಕೇರ್ನ ಮಾಲಕ ಡಾ| ವಿಜಯೇಂದ್ರ ಅವರ ನೇತೃತ್ವದಲ್ಲಿ “ಮೈ ಮೆಲೋಡಿ ಡಾಟ್ ಇನ್’ ತಂಡದ ಐದನೇ ವರ್ಷಾಚರಣೆ ಪ್ರಯುಕ್ತ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಕಿದಿಯೂರು ಹೊಟೇಲ್, ಐಎಂಎ, ಐಡಿಎ, ಆಯುಷ್, ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ “ವಾಯ್ಸ ಆಫ್ ಹೀಲಿಂಗ್ಸ್’ ಕಾರ್ಯಕ್ರಮ ನಡೆಯಿತು.
ವಿವಿಧ ಕ್ಷೇತ್ರಗಳ ಸಾಧಕರಿಗೆ ಸಮ್ಮಾನ
ವೈದ್ಯಕೀಯ ಶಿಕ್ಷಕರಾದ ಕಸ್ತೂರ್ಬಾ ಆಸ್ಪತ್ರೆಯ ಸಿಒಒ ಡಾ| ಆನಂದ ವೇಣುಗೋಪಾಲ್, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಕಾಮತ್, ಡೀನ್ ಡಾ| ಪದ್ಮರಾಜ ಹೆಗ್ಡೆ, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್ನ ಡೀನ್ ಡಾ| ಮೋನಿಕಾ ಸೊಲೋಮನ್, ಎಸ್ಡಿಎಂ ಆಯುರ್ವೇದ ಕಾಲೇಜಿನ ಮೆಡಿಕಲ್ ಸೂಪರಿಟೆಂಡೆಂಟ್ ಡೀನ್ ಡಾ| ನಾಗರಾಜ್ ಎಸ್. ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ಈಶ್ವರ ಮಲ್ಪೆ, ವಿಶು ಶೆಟ್ಟಿ ಅಂಬಲಪಾಡಿ, ಇಕ್ಬಾಲ್ ಅಹಮ್ಮದ್ ಹಾಗೂ ರವಿರಾಜ್ ಎಚ್.ಪಿ.ಅವರನ್ನು ಸಮ್ಮಾನಿಸಲಾಯಿತು.
ಡಾ| ಹರಿಪ್ರಸಾದ್ ಶೆಟ್ಟಿ, ಡಾ| ರಮೇಶ್ ಶೆಟ್ಟಿ, ಡಾ| ವಿಶ್ವಲತಾ ಸತೀಶ್, ಡಾ| ರಾಧೇಶ್ಯಾಮ್, ಡಾ| ಸಿಲ್ವಿನಿಯಾ ಎ.ಫೆರ್ನಾಂಡಿಸ್ ಅವರು ಮೋಸ್ಟ್ ಮೆಲೋಡಿಯಸ್ ವಾಯ್ಸ ಆಗಿ ಆಯ್ಕೆಯಾದರು.
ಎಂಎಲ್ಸಿ ಡಾ| ಧನಂಜಯ ಸರ್ಜಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ| ಕೂಡ್ಲು ಕೃಷ್ಣಪ್ರಸಾದ್, ಉದ್ಯಮಿಗಳಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಭುವನೇಂದ್ರ ಕಿದಿಯೂರು, ಸಾಯಿರಾಧಾ ಡೆವಲಪರ್ಸ್ನ ಪ್ರವರ್ತಕ ಮನೋಹರ ಎಸ್. ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಐ.ಪಿ.ಗಡಾದ್, ಐಎಂಎ ಉಪಾಧ್ಯಕ್ಷ ಡಾ| ನವೀನ್ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![1-rewewewe](https://www.udayavani.com/wp-content/uploads/2024/07/1-rewewewe-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kota-Shrinivas](https://www.udayavani.com/wp-content/uploads/2024/07/Kota-Shrinivas-150x90.jpg)
Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
![Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ](https://www.udayavani.com/wp-content/uploads/2024/07/Udupi-DC-Dr.-vidya-kumari-1-150x106.jpg)
Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ
![Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು](https://www.udayavani.com/wp-content/uploads/2024/07/HEBRi-1-150x93.jpg)
Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು
![Yaakshagana-Artist](https://www.udayavani.com/wp-content/uploads/2024/07/Yaakshagana-Artist-150x90.jpg)
Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ
![Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್ ನಿಲ್ಲಿಸಿ ಹೋದ ಚಾಲಕ!](https://www.udayavani.com/wp-content/uploads/2024/07/BUSAAA-150x90.jpg)
Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್ ನಿಲ್ಲಿಸಿ ಹೋದ ಚಾಲಕ!
MUST WATCH
ಹೊಸ ಸೇರ್ಪಡೆ
![1-rewewewe](https://www.udayavani.com/wp-content/uploads/2024/07/1-rewewewe-150x84.jpg)
Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ
![ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ](https://www.udayavani.com/wp-content/uploads/2024/07/3-5-150x90.jpg)
ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ
![Nirmala-Budget](https://www.udayavani.com/wp-content/uploads/2024/07/Nirmala-Budget-150x90.jpg)
Union Budget: ಜು.22ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ](https://www.udayavani.com/wp-content/uploads/2024/07/2-4-150x90.jpg)
SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.