Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
ಹಿಂದೂಗಳು ಮತ್ತು ಮುಸ್ಲಿಮರು ವಾದಿಸುತ್ತಿರುವಂತೆಯೇ ಧ್ವನಿ ಎತ್ತಿದ ಜೈನ ಸಮುದಾಯ
Team Udayavani, Jul 2, 2024, 6:40 AM IST
ಭೋಪಾಲ್: ಮಧ್ಯಪ್ರದೇಶದ ವಿವಾದಿತ ಭೋಜಶಾಲಾ – ಕಮಲ್ ಮೌಲಾ ಮಸೀದಿ ಸಂಕೀರ್ಣವು ತಮಗೆ ಸೇರಿದ್ದೆಂದು ಹಿಂದೂಗಳು ಮತ್ತು ಮುಸ್ಲಿಮರು ವಾದಿಸುತ್ತಿರುವಂತೆಯೇ ಇದೀಗ ಸಂಕೀರ್ಣ ತಮಗೆ ಸೇರಿದ್ದೆಂದು ಜೈನ ಸಮುದಾಯ ಧ್ವನಿ ಎತ್ತಿದೆ.
ಸಂಕೀರ್ಣದಲ್ಲಿ ಜೈನ ಸಮುದಾಯಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ಮಧ್ಯ ಪ್ರದೇಶದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯೊಂದು ಸಲ್ಲಿಕೆಯಾ ಗಿದೆ. ದಿಲ್ಲಿ ಮೂಲದ ಸಾಮಾಜಿಕ ಕಾರ್ಯಕರ್ತರಾದ ಸಲೇಕ್ ಚಾಂದ್ ಜೈನ್ ಎಂಬವರು ಹೈಕೋರ್ಟ್ನ ಇಂದೋರ್ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ವಿವಾದಿತ ಸಂಕೀರ್ಣವು ಒಂದು ಕಾಲದಲ್ಲಿ ಜೈನರ ಗುರುಕುಲ ಹಾಗೂ ದೇಗುಲವಾಗಿತ್ತು. ಅಲ್ಲದೇ, ದೇವಾಲಯದಲ್ಲಿ ಅಂಬಿಕಾ ದೇವಿಯ ವಿಗ್ರಹವನ್ನೂ ಪ್ರತಿಷ್ಠಾಪಿಸಲಾ ಗಿದೆ. ಈ ಹಿನ್ನೆಲೆಯಲ್ಲಿ ಜೈನ ಸಮುದಾ ಯಕ್ಕೂ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಕೋರಲಾಗಿದೆ. ಈ ವಾರದೊಳಗೇ ಪೀಠ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಸಂಕೀರ್ಣದಲ್ಲಿ ಎಎಸ್ಐ ಈಗಾಗಲೇ 98 ದಿನಗಳ ಸಮೀಕ್ಷೆ ನಡೆಸಿದ್ದು, 39 ವಿಗ್ರಹ ಭಗ್ನಾವಶೇಷಗಳು ಪತ್ತೆಯಾಗಿ ರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.