Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು


Team Udayavani, Jul 2, 2024, 7:49 AM IST

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

ಶಿವಮೊಗ್ಗ: ಇಲ್ಲಿನ ಗಾಂಧಿಬಜಾರ್‌ ಬಸವೇಶ್ವರ ದೇವಸ್ಥಾನದ ಬಟ್ಟೆ ಮಾರುಕಟ್ಟೆಯಲ್ಲಿ ತಡರಾತ್ರಿ ಎಂಟಕ್ಕೂ ಅಧಿಕ ಅಂಗಡಿಗಳು ಬೆಂಕಿ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಘಟನೆ ನಡೆದಿದೆ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು.

ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿತ್ತು. ಬಟ್ಟೆ ಅಂಗಡಿ, ಫ್ಯಾನ್ಸಿ ಸ್ಟೋರ್‌ಗಳಿಗೆ ಬೆಂಕಿ ಬಿದ್ದಿದ್ದರಿಂದ ದಟ್ಟ ಹೊಗೆ ಆವರಿಸಿ ಕಾರ್ಯಾಚರಣೆಗೆ ತೊಡಕಾಗಿತ್ತು.

ತಕ್ಷಣ ಅಕ್ಕಪಕ್ಕದ ಅಂಗಡಿ ಮಾಲೀಕರಿಗೆ ಕರೆ ಮಾಡಿ ಅಂಗಡಿಗಳನ್ನು ಖಾಲಿ ಮಾಡಲು ತಿಳಿಸಲಾಯಿತು. ಅನೇಕ ಅಂಗಡಿ ಮಾಲೀಕರು ಬಟ್ಟೆ, ಚಪ್ಪಲಿ, ಫ್ಯಾನ್ಸಿ ಸಾಮಾನುಗಳನ್ನು ಹೊರಹಾಕಲು ಪ್ರಯತ್ನಿಸಿದರು. ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಸ್‌.ಎನ್.ಚನ್ನಬಸಪ್ಪ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

ಬೆಂಕಿ ಅವಘಡಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ಟಾಪ್ ನ್ಯೂಸ್

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Cheluvaray-swamy

Janatha Darshana: ಯಾರಿಗೂ ಇಲ್ಲದ ನಿರ್ಬಂಧ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಡಿಲ್ಲ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್‌ಗೆ ರೆಡಿ: ಸಚಿವ ಖಂಡ್ರೆ

Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್‌ಗೆ ರೆಡಿ: ಸಚಿವ ಖಂಡ್ರೆ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.