Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?


Team Udayavani, Jul 2, 2024, 11:30 AM IST

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

ನವದೆಹಲಿ: ಭಾರತ ಸರ್ಕಾರ ಕಚ್ಚಾ ಪೆಟ್ರೋಲಿಯಮ್‌(Cuude Petroleum) ಮೇಲಿನ ವಿಂಡ್‌ ಫಾಲ್‌ (windfall Tax) ತೆರಿಗೆಯನ್ನು ಪ್ರತಿ ಮೆಟ್ರಿಕ್‌ ಟನ್‌ ಗೆ 3,250 ರೂಪಾಯಿಯಿಂದ 6,000 ಸಾವಿರ ರೂ.ಗೆ ಏರಿಕೆ ಮಾಡಿದ್ದು, ಹೊಸ ದರ ಜುಲೈ 2ರಿಂದಲೇ ಅನ್ವಯವಾಗಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ಡೀಸೆಲ್‌, ಏವಿಯೇಷನ್‌ ಟರ್ಬೈನ್‌ ಇಂಧನದ ಮೇಲಿನ ವಿಂಡ್‌ ಫಾಲ್‌ ತೆರಿಗೆಯನ್ನು ಪ್ರತಿ ಎರಡು ವಾರಗಳಿಗೊಮ್ಮೆ ಪರಿಶೀಲಿಸಿ ಅದನ್ನು ಶೂನ್ಯ ತೆರಿಗೆಯಲ್ಲಿ ಇರಿಸಲಾಗುತ್ತದೆ ಎಂದು ವರದಿ ವಿವರಿಸಿದೆ.

ಇದನ್ನೂ ಓದಿ:Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

ಈ ಬಾರಿ ಕೇಂದ್ರ ಸರ್ಕಾರ ಕಚ್ಛಾ ಪೆಟ್ರೋಲಿಯಮ್‌ ಮೇಲೆ ಶೇ.160ರಷ್ಟು ವಿಂಡ್‌ ಫಾಲ್‌ ತೆರಿಗೆಯನ್ನು ಹೆಚ್ಚಳ ಮಾಡಿದೆ. ಜೂನ್‌ 15ರಂದು ಭಾರತ ಸರ್ಕಾರ ಕಚ್ಛಾ ಪೆಟ್ರೋಲಿಯಮ್‌ ಮೇಲಿನ ವಿಂಡ್‌ ಫಾಲ್‌ ತೆರಿಗೆಯನ್ನು ಪ್ರತಿ ಟನ್‌ ಗೆ 5,200ರಿಂದ 3,250 ರೂಪಾಯಿಗೆ ಇಳಿಕೆ ಮಾಡಿತ್ತು.

ಏನಿದು ವಿಂಡ್‌ ಫಾಲ್‌ ತೆರಿಗೆ?

ತೈಲ ಬೆಲೆ ಬ್ಯಾರೆಲ್‌ ಗೆ 70 ಡಾಲರ್‌ ಗಿಂತ ಹೆಚ್ಚಳವಾದಾಗ ಈ ತೆರಿಗೆ ಅನ್ವಯಿಸುತ್ತದೆ. ಈ ತೆರಿಗೆಯಿಂದ ಬರುವ ಆದಾಯವನ್ನು ನಂತರ ಗ್ರಾಹಕರ ಇಂಧನಕ್ಕೆ ಸಬ್ಸಿಡಿ ನೀಡಲು ಬಳಸಲಾಗುತ್ತದೆ. ಯಾವುದೇ ಸಂಸ್ಥೆ ಅಥವಾ ಕೈಗಾರಿಕೆಗಳು ತಮ್ಮ ವ್ಯಾಪ್ತಿಯನ್ನು ಮೀರಿ ಅನಿರೀಕ್ಷಿತ ಮಟ್ಟದ ಲಾಭಗಳಿಸಿದಾಗ ಅವುಗಳಿಗೆ ಸರ್ಕಾರ ವಿಧಿಸುವ ಒಂದು ವಿಧದ ತೆರಿಗೆಯನ್ನೇ ವಿಂಡ್‌ ಫಾಲ್‌ ಟ್ಯಾಕ್ಸ್‌ ಎಂದು ಕರೆಯಲಾಗುತ್ತದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-car

SU7; ಭಾರತಕ್ಕೂ ಶೀಘ್ರ ಬರಲಿದೆ ಶಿಯೋಮಿ ಎಲೆಕ್ಟ್ರಿಕ್‌ ಕಾರು!

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.