Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ


Team Udayavani, Jul 2, 2024, 2:26 PM IST

18

ಹೊಸ ಹೊಸ ಅವಕಾಶಗಳಿಗಾಗಿ ನವನಟಿಯರು ಎದುರು ನೋಡುತ್ತಿರುತ್ತಾರೆ. ಅದು ಯಾವುದೇ ಭಾಷೆಯಾದರೂ ಸರಿ, ಮಿಂಚಬೇಕು ಎಂಬುದಷ್ಟೇ ಉದ್ದೇಶ. ಈಗ ಇದೇ ರೀತಿ ಕನ್ನಡದ ನವನಟಿಗೆ ತಮಿಳು ಚಿತ್ರವೊಂದರಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಸಿಕ್ಕಿದೆ. ಆಕೆಯೇ ಅಕ್ಷಿತಾ ಬೋಪಯ್ಯ.

ಅಕ್ಷಿತಾ ಬೋಪಯ್ಯ ಅವರು ಕನ್ನಡದ “ಬ್ರಹ್ಮಚಾರಿ’, “ಶಿವಾರ್ಜುನ’, “ಐ ಲವ್‌ ಯೂ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಆ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ.

ಈಗ ಕಾಲಿವುಡ್‌ನ‌ಲ್ಲಿ ಅವರಿಗೆ ಒಂದು ಅವಕಾಶ ಸಿಕ್ಕಿದೆ. ಕನ್ನಡದ “ಸಿದ್ಲಿಂಗು 2′ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಸಂಸ್ಥೆಯೇ ಈಗ ತಮಿಳಿನಲ್ಲಿ ಹೊಸ ಸಿನಿಮಾ ನಿರ್ಮಿಸುತ್ತಿದ್ದು, ಅದಕ್ಕೆ ಅಕ್ಷಿತಾ ಬೋಪಯ್ಯ ನಾಯಕಿ ಆಗಿದ್ದಾರೆ.

 

ಟಾಪ್ ನ್ಯೂಸ್

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

john-cena

John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.