![Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!](https://www.udayavani.com/wp-content/uploads/2024/07/rishi-sunak-1-415x277.jpg)
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
Team Udayavani, Jul 2, 2024, 2:32 PM IST
![Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ](https://www.udayavani.com/wp-content/uploads/2024/07/kageri-620x358.jpg)
ಶಿರಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚತುಷ್ಪತ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವೇಗಕ್ಕೆ ಮನವಿ ಮಾಡಿಕೊಂಡರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾದು ಹೋಗುವ ಭಟ್ಕಳ ಗಡಿಯಿಂದ ಕಾರವಾರದ ಗಡಿಯವರೆಗೆ ಚತುಷ್ಪತ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸಬೇಕು. ಹಾಗೂ ಸಾಗರ ಮಾಲಾ ಯೋಜನೆಯಡಿಯಲ್ಲಿ ಮಂಜೂರ ಆದ ಶಿರಸಿ ಕುಮಟಾ, ಶಿರಸಿ ಹಾನಗಲ್ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸುವದು ಮತ್ತು ಮಳೆಗಾಲದಲ್ಲಿ ರಸ್ತೆ ನಿರ್ವಹಣೆ ಮಾಡುವದರ ಕುರಿತು ಚರ್ಚಿಸಿ ಮನವಿ ಪತ್ರ ನೀಡಿದರು.
ಇದಕ್ಕೆ ಸ್ಪಂದಿಸಿದ ಸಚಿವರು, ಜಿಲ್ಲೆಯಲ್ಲಿ ನಡೆಯುವ ಕಾಮಗಾರಿಗಳ ವೇಗಗೊಳಿಸಲು ಹಾಗೂ ಅದಕ್ಕೆ ಬೇಕಾದ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: Hubballi: ಪಾಲಿಕೆ ಆಯುಕ್ತರು, ಸಿಬ್ಬಂದಿಗಳಿಂದ ದಾಳಿ… ನಿಷೇಧಿತ ಪ್ಲಾಸ್ಟಿಕ್ ವಶ
ಟಾಪ್ ನ್ಯೂಸ್
![Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!](https://www.udayavani.com/wp-content/uploads/2024/07/rishi-sunak-1-415x277.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.