ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಜೊತೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಸುನೈನಾ?


Team Udayavani, Jul 2, 2024, 4:23 PM IST

19

ಚೆನ್ನೈ: ಬಹುಭಾಷಾ ನಟಿ, ಕಾಲಿವುಡ್‌ ಬೆಡಗಿ ನಟಿ ಸುನೈನಾ (Actress Sunaina) ಅವರ ನಿಶ್ಚಿತಾರ್ಥ ವಿಚಾರ ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಒಬ್ಬರ ಜೊತೆ ನಟಿ ಸುನೈನಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದೆ.

ಹೈದರಾಬಾದ್‌ ಮೂಲದ ಸುನೈನಾ ಕನ್ನಡದ ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆʼ ಸೇರಿದಂತೆ ಕಾಲಿವುಡ್‌, ಮಾಲಿವುಡ್‌ ನ ಕೆಲ ಸಿನಿಮಾದಲ್ಲಿ ನಟಿಸಿದ್ದಾರೆ. 35ರ ಹರೆಯದೆ ಸುನೈನಾ 40 ಹರೆಯದ ದುಬೈ ಮೂಲದ‌ ಖಲೀದ್ ಅಲ್ ಅಮೇರಿ (Khalid Al Khalid) ಎನ್ನುವ ಯೂಟ್ಯೂಬರ್‌ ಜೊತೆ ಎಂಗೇಜ್‌ ಮೆಂಟ್‌ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ಸಿನಿವಲಯದಲ್ಲಿ ಹರಿದಾಡಿದೆ.

ಇತ್ತೀಚೆಗೆ ನಟಿ ಸುನೈನಾ ಅವರು ಇನ್ಸ್ಟಾಗ್ರಾಮ್‌ ನಲ್ಲಿ ಕೈಗೆ ರಿಂಗ್‌ ಹಾಕಿರುವ ಫೋಟೋವೊಂದನ್ನು ಹಾಕಿ ʼLocked’ ಎನ್ನುವ ಸಂದೇಶ ಸಾರುವ ಇಮೋಜಿಯನ್ನು ಹಾಕಿರುವ ಫೋಟೋವನ್ನು ಹಾಕಿದ್ದರು. ಆ ಮೂಲಕ ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವುದು ಅನೌನ್ಸ್‌ ಮಾಡಿದ್ದರು.

ಸುನೈನಾ ಅವರನ್ನು ವಿವಾಹವಾಗುವ ಹುಡುಗ ಯಾರು ಎನ್ನುವ ವಿಚಾರ ಚರ್ಚೆಯಲ್ಲಿರುವಾಗಲೇ, ದುಬೈ ಮೂಲದ ಖ್ಯಾತ ಯೂಟ್ಯೂಬರ್‌, ಕಂಟೆಂಟ್ ಕ್ರಿಯೇಟರ್ ಖಲೀದ್ ಅಲ್ ಅಮೇರಿ ಅವರು ಎಂಗೇಜ್‌ ಮೆಂಟ್‌ ಆಗಿರುವ ರೀತಿಯ ಫೋಟೋವನ್ನು ಹಂಚಿಕೊಂಡಿದ್ದಾರೆ.

ಸುನೈನಾ ಹಾಕಿರುವ ಫೋಟೋಗೆ ಖಲೀದ್ ಅಲ್ ಅಮೇರಿ ಅವರು ರಿಯಾಕ್ಟ್‌ ಮಾಡಿದ್ದು, ಸುನೈನಾ ಹಾಗೂ ಖಲೀದ್ ಅಲ್ ಅಮೇರಿ ಇಬ್ಬರು ಗುಟ್ಟಾಗಿ ನಿಶ್ಚಿತಾರ್ಥ ಆಗಿದ್ದಾರೆ ಎನ್ನುವ ಮಾತುಗಳು ಹರಿದಾಡಿದೆ.

ಖಲೀದ್ ಅಲ್ ಅಮೇರಿ ಅವರ ಮೊದಲ ಪತ್ನಿ ಸಲ್ಮಾ ಅವರು ಇತ್ತೀಚೆಗೆ ಖಲೀದ್‌ ಹಾಗೂ ತಮ್ಮ ನಡುವೆ ವಿಚ್ಚೇದನವಾಗಿದೆ ಎಂದು ಯೂಟ್ಯೂಬ್‌ ಸಂದರ್ಶನವೊಂದರಲ್ಲಿ ಬಹಿರಂಗವಾಗಿ ಹೇಳಿದ್ದರು.

ಖಲೀದ್ ಅಲ್ ಅಮೇರಿ ಆಗಾಗ ಭಾರತಕ್ಕೆ ಬರುತ್ತಿರುತ್ತಾರೆ. ಇತ್ತೀಚೆಗೆ ಅವರು ನಟ ಮಮ್ಮುಟ್ಟಿ ಅವರೊಂದಿಗೆ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

ಸದ್ಯ ಸುನೈನಾ – ಖಲೀದ್‌ ನಿಶ್ಚಿತಾರ್ಥದ ಬಗ್ಗೆ ಅಧಿಕೃತವಾಗಿ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

2005ರಲ್ಲಿ ಟಾಲಿವುಡ್‌ನ ರೊಮ್ಯಾಂಟಿಕ್ ಕಾಮಿಡಿ ‘ಕುಮಾರ್ Vs ಕುಮಾರಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸುನೈನಾ 2008 ರಲ್ಲಿ ಬಂದ ‘ಕಾದಲಿಲ್ ವಿಝುಂತೇನ್’ ಸಿನಿಮಾದ ಮೂಲಕ ಮಿಂಚಿದರು.

‘ಮಾಸಿಲಾಮಣಿ’, ‘ಸಮರ್’, ‘ರೆಜಿನಾ’ ಮೊದಲಾದ ಸಿನಿಮಾದಲ್ಲಿ ಅವರು ನಟಿಸಿ ಗಮನ ಸೆಳೆದಿದ್ದಾರೆ.  2008ರಲ್ಲಿ ಬಂದ ಪ್ರಜ್ವಲ್‌ ದೇವರಾಜ್‌ ಅವರ ʼ ಗಂಗೆ ಬಾರೆ ತುಂಗೆ ಬಾರೆʼ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡದಲ್ಲೂ ಮಿಂಚಿದ್ದರು.

 

ಟಾಪ್ ನ್ಯೂಸ್

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.