![1hatharas](https://www.udayavani.com/wp-content/uploads/2024/07/1hatharas-415x233.jpg)
HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ
ನಮಗೆ ದೇವರು ಬಿಟ್ಟರೆ ಇನ್ಯಾರು? ಪ್ರಕರಣ ಇತ್ಯರ್ಥ ಬಳಿಕ ಎಳೆಎಳೆಯಾಗಿ ಬಿಚ್ಚಿಡುತ್ತೇನೆ
Team Udayavani, Jul 2, 2024, 9:16 PM IST
![HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ](https://www.udayavani.com/wp-content/uploads/2024/07/hd-r-620x422.jpg)
ಮೈಸೂರು: ಯಾವತ್ತೂ ಯಾವುದಕ್ಕೂ ನಾನು ಎದೆಗುಂದುವುದಿಲ್ಲ. 30 ವರ್ಷಗಳ ರಾಜಕಾರಣದಲ್ಲಿ ಇಂಥವನ್ನೆಲ್ಲ ಬಹಳ ನೋಡಿದ್ದೇನೆ. ಎಚ್.ಡಿ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜ್ವಲ್ ಹಾಗೂ ಡಾ| ಸೂರಜ್ ವಿರುದ್ಧದ ಪ್ರಕರಣ ನ್ಯಾಯಾಲಯದಲ್ಲಿದ್ದು, ಇತ್ಯರ್ಥವಾದ ಬಳಿಕ ಎಲ್ಲವನ್ನೂ ಎಳೆಎಳೆಯಾಗಿ ಬಿಚ್ಚಿಡುತ್ತೇನೆ ಎಂದರು.
ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗುವುದಿಲ್ಲ, ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಎನ್ನುತ್ತಾರೆ. ಹೀಗಾಗಿ ಭೇಟಿಗೇ ಹೋಗುವುದಿಲ್ಲ. ಸೋಮವಾರ ರಾತ್ರಿ ನನ್ನ ಪತ್ನಿ (ಭವಾನಿ) ಭೇಟಿ ಮಾಡಿದ್ದು, ತಾಯಿ-ಮಗ ಏನು ಮಾತಾಡಿದ್ದಾರೆಂಬುದು ಗೊತ್ತಿಲ್ಲ, ಕೇಳಲೂ ಹೋಗಿಲ್ಲ. ಆದರೆ ಸೂರಜ್ ಮಹಾನ್ ದೈವ ಭಕ್ತನಾಗಿದ್ದು ಬಹಳ ಬೇಗ ಹೊರ ಬರುತ್ತಾನೆ ಅನ್ನುವ ನಂಬಿಕೆ ಇದೆ. ಸದ್ಯಕ್ಕೆ ನಮಗೆ ದೇವರು ಬಿಟ್ಟರೆ ಇನ್ಯಾರು? ಎಂದರು.
ಟಾಪ್ ನ್ಯೂಸ್
![1hatharas](https://www.udayavani.com/wp-content/uploads/2024/07/1hatharas-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.