![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
ಪುಷ್ಪ ಮಂಡಳಿ ಸ್ಥಾಪನೆಯಿಂದ ರಾಷ್ಟ್ರಾದ್ಯಂತ ಪುಷ್ಪ ಕೃಷಿಗೆ ಉತ್ತೇಜನ
Team Udayavani, Jul 2, 2024, 9:47 PM IST
![Dr.Sudhakar](https://www.udayavani.com/wp-content/uploads/2024/07/Dr.Sudhakar-620x372.jpg)
ನವದೆಹಲಿ: ಚಿಕ್ಕಬಳ್ಳಾಪುರದಲ್ಲಿ ಪುಷ್ಪ ಮಂಡಳಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ಲೋಕಸಭೆಯ ನಿಯಮ 377 ರಡಿ ಸರ್ಕಾರದ ಗಮನ ಸೆಳೆದಿರುವ ಅವರು, ಪುಷ್ಪ ಕೃಷಿಯು ಭಾರತದ ಪುರಾತನ ಕೃಷಿ ಪದ್ಧತಿಯಾಗಿದ್ದು, ಸಣ್ಣ ಮತ್ತು ಬಡ ರೈತರಿಗೆ ಲಾಭ ತರುವ ಜೊತೆಗೆ ಸ್ವಯಂ ಉದ್ಯೋಗದ ಅವಕಾಶಗಳನ್ನು ನೀಡುತ್ತದೆ. ಇಷ್ಟು ಮಹತ್ವವಿದ್ದರೂ ಭಾರತದಲ್ಲಿ ಪುಷ್ಪ ಕೃಷಿಯನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ಹೇಳಿದ್ದಾರೆ.
2022-23 ನೇ ಆರ್ಥಿಕ ವರ್ಷದಲ್ಲಿ ಭಾರತದಲ್ಲಿ ಪುಷ್ಪ ಕೃಷಿಯಲ್ಲಿ 707.81 ಕೋಟಿ ರೂ.ರಫ್ತು ವಹಿವಾಟು ನಡೆದಿದೆ. ಈ ಪೈಕಿ ಹೆಚ್ಚು ಪಾಲು ಕರ್ನಾಟಕದ್ದೇ ಆಗಿದೆ. ಕೃಷಿಯಲ್ಲಿ ಬದಲಾವಣೆ ತರುವ ಹಾಗೂ ರೈತರ ಬದುಕು ಬದಲಿಸುವ ಸಾಮರ್ಥ್ಯ ಹೊಂದಿರುವ ಪುಷ್ಪ ಕೃಷಿಗೆ ಹೆಚ್ಚು ಒತ್ತು ನೀಡಬೇಕೆಂದು ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ. ಪುಷ್ಪ ಮಂಡಳಿ ಸ್ಥಾಪನೆಯಿಂದ ರಾಷ್ಟ್ರಾದ್ಯಂತ ಪುಷ್ಪ ಕೃಷಿಗೆ ಉತ್ತೇಜನ ದೊರೆತರೆ, ಕರ್ನಾಟಕ ಹಾಗೂ ಎಲ್ಲ ರಾಜ್ಯಗಳ ರೈತರಿಗೆ ಪ್ರಯೋಜನವಾಗುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ](https://www.udayavani.com/wp-content/uploads/2024/07/NH-150x90.jpg)
National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ
![Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು](https://www.udayavani.com/wp-content/uploads/2024/07/le-150x90.jpg)
Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.