![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?
Team Udayavani, Jul 2, 2024, 9:41 PM IST
![Question paper ready 2 hours before NEET-PG exam start?](https://www.udayavani.com/wp-content/uploads/2024/07/Neet-2-620x342.jpg)
ನವದೆಹಲಿ: ರದ್ದಾಗಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದಿನ ತಿಂಗಳ ಮಧ್ಯಭಾಗದಲ್ಲಿ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಈ ಪರೀಕ್ಷೆಯನ್ನು ಜೂನ್ 23ರಂದು ನಿಗದಿಪಡಿಸಲಾಗಿತ್ತು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆ ಆರಂಭದ ಕೆಲವು ಗಂಟೆ ಮುಂಚೆ ರದ್ದು ಮಾಡಲಾಗಿತ್ತು.
ನೀಟ್-ಪಿಜಿ ಪರೀಕ್ಷೆ ಆರಂಭವಾಗುವ 2 ಗಂಟೆ ಮುಂಚೆ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳ ನೀಟ್-ಪಿಜಿ ಪರೀಕ್ಷೆಯ ದಿಢೀರ್ ರದ್ದು ಮಾಡಿದ್ದರಿಂದ ತೊಂದರೆಯಾಗಿತ್ತು. ವಿದ್ಯಾರ್ಥಿಗಳ ಹಿತರಕ್ಷಣೆಯ ದೃಷ್ಟಿಯಿಂದಲೇ ಪರೀಕ್ಷೆ ರದ್ದು ಮಾಡಲಾಗಿತ್ತು ಎಂದು ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡಿತ್ತು.
ಈ ಮಧ್ಯೆ, ನೀಟ್ ಅಕ್ರಮ ಕುರಿತು ಸಾಕಷ್ಟು ಪ್ರತಿಭಟನೆಗಳು ನಡೆದಿವೆ. ಸಿಬಿಐ ತನ್ನ ತನಿಖೆಯನ್ನು ಅಂತಾರಾಜ್ಯಗಳಿಗೆ ವಿಸ್ತರಿಸಿದೆ. ಅಲ್ಲದೇ ಒಬ್ಬರನ್ನು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದೆ.
ಟಾಪ್ ನ್ಯೂಸ್
![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
MUST WATCH
ಹೊಸ ಸೇರ್ಪಡೆ
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ](https://www.udayavani.com/wp-content/uploads/2024/07/NH-150x90.jpg)
National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ
![Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು](https://www.udayavani.com/wp-content/uploads/2024/07/le-150x90.jpg)
Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.