![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್
Team Udayavani, Jul 2, 2024, 9:48 PM IST
![Will not believe EVMs says akhilesh yadav](https://www.udayavani.com/wp-content/uploads/2024/07/akhilesh-1-620x342.jpg)
ನವದೆಹಲಿ: ಉತ್ತರಪ್ರದೇಶದ ಎಲ್ಲ 80 ಲೋಕಸಭೆ ಕ್ಷೇತ್ರಗಳಲ್ಲೂ ಗೆದ್ದರೂ ಇವಿಎಂ ಯಂತ್ರದ ಮೇಲೆ ವಿಶ್ವಾಸವಿಡುವುದಿಲ್ಲ ಎಂದು ಎಸ್ಪಿ ನಾಯಕ ಹಾಗೂ ಸಂಸದ ಅಖೀಲೇಶ್ ಯಾದವ್ ಹೇಳಿದ್ದಾರೆ.
ಸದನದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಚರ್ಚೆಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದಾಗ, ಸರ್ಕಾರ ಹಾಗೂ ಚುನಾವಣೆ ಆಯೋಗ ಕೆಲವು ಜನರ ಪರವಾಗಿ ಕೆಲಸ ಮಾಡಿದೆ. ಈ ಮೊದಲೂ ನಾನು ಇವಿಎಂ ಯಂತ್ರದ ಮೇಲೆ ವಿಶ್ವಾಸವಿಟ್ಟಿಲ್ಲ. ಈಗಲೂ ಇಡುವುದಿಲ್ಲ ಎಂದರು.
ಒಂದು ವೇಳೆ ಉತ್ತರ ಪ್ರದೇಶದ ಎಲ್ಲ 80 ಲೋಕಸಭೆ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ ಗೆಲುವು ಸಾಧಿಸಿದರೂ ಅದರ ಮೇಲೆ ವಿಶ್ವಾಸವಿಡುವುದಿಲ್ಲ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ, ಇವಿಎಂ ನಿಷೇಧಿಸುತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
MUST WATCH
ಹೊಸ ಸೇರ್ಪಡೆ
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.