Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ


Team Udayavani, Jul 3, 2024, 6:35 AM IST

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

ಮಂಗಳೂರು: ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಮನವಿ ಮಾಡಿದೆ.

ಮುಖ್ಯವಾಗಿ ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ. 5ರಿಂದ ಶೇ. 2ಕ್ಕೆ ಇಳಿಸಬೇಕು. ಇದರಿಂದ ರೈತರು ಸಹಕಾರಿ ಸಂಸ್ಥೆಗಳಲ್ಲಿ ವ್ಯವಹರಿಸಲು ಉತ್ತೇಜನ ಸಿಗಲಿದೆ. ತೆರಿಗೆ ಕಳ್ಳತನಕ್ಕೆ ಕಡಿವಾಣ ಬೀಳಲಿದ್ದು ಸರಕಾರಕ್ಕೆ ತೆರಿಗೆಯ ಆದಾಯ ಹೆಚ್ಚಾಗಲಿದೆ. ಸಿಜಿಎಸ್‌ಟಿ, ಎಸ್‌ಜಿಎಸ್‌ಟಿ ಮತ್ತು ಐಜಿಎಸ್‌ಟಿ ಮುಂತಾದ ಬಹುಸ್ಥರದ ತೆರಿಗೆಯ ಬದಲು ಸರಳ ಮತ್ತು ಏಕೀಕೃತ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿ ಸರಳಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಮೈಲುತುತ್ತು ಮೇಲಿನ ಜಿಎಸ್‌ಟಿಯನ್ನೂ ಶೇ. 18ರಿಂದ ಶೇ. 5ಕ್ಕೆ ಇಳಿಸಬೇಕು, ಕಾರ್ಬನ್‌ ಫೈಬರ್‌ ದೋಟಿಯ ಆಮದು ಸುಂಕವನ್ನು ಕಡಿತಗೊಳಿಸಬೇಕು. ಈ ಉತ್ಪನ್ನದ ಮೇಲೆ ಸರಾಸರಿ ಶೇ. 48 ಆಮದು ಸುಂಕ ವಿ ಧಿಸಲಾಗುತ್ತಿದೆ. ಇದರಿಂದ ಸಾಮಾನ್ಯ ರೈತರಿಗೆ ಇದು ಕೈಗೆಟುಕುತ್ತಿಲ್ಲ. ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದನ್ನು ತಡೆಗಟ್ಟಬೇಕು. ವಶಪಡಿಸಿಕೊಂಡ ಅಕ್ರಮ ಆಮದು ಅಡಿಕೆಗೆ ಕನಿಷ್ಠ ಬೆಲೆ ನಿಗದಿ ಪಡಿಸಬೇಕು. ಎಲ್ಲ ದೊಡ್ಡ ಸರಕು ವಾಹನಗಳಿಗೆ ಜಿಪಿಎಸ್‌ ಅಳವಡಿಸಬೇಕು ಮತ್ತು ತಪಾಸಣ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕೆಮರಾ ಅಳವಡಿಸಿ ತಪಾಸಣೆ ನಡೆಸಿ ಅಕ್ರಮ ವ್ಯವಹಾರ ತಡೆಯಬೇಕು.

ಅಡಿಕೆ ಹಲವಾರು ಔಷ ಧೀಯ ಗುಣಗಳನ್ನು ಹೊಂದಿದ್ದು, ದೇಶದಲ್ಲಿ ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ಜನರ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಹಾಗಾಗಿ ಅಡಿಕೆಯ ವಿವಿಧ ಉಪಯೋಗಗಳ ಅನ್ವೇಷಣೆಗೆ ಮತ್ತು ಅಡಿಕೆಗೆ ಬಾ ಧಿಸುತ್ತಿರುವ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಶೋಧನೆ ನಡೆಸಲು ಸಾಕಷ್ಟು ಹಣ ಬಿಡುಗಡೆ ಮಾಡಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

R.Ashok

Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್‌

PriyankKharge

Dengue ನಿಯಂತ್ರಣಕ್ಕೆ ಗ್ರಾಮ ಸಮಿತಿ: ಸಚಿವ ಪ್ರಿಯಾಂಕ್‌ ಖರ್ಗೆ

Prahalad-Joshi

Bharath Rice, ಹಿಟ್ಟು ಬಂದ್‌ ಆಗಿಲ್ಲ, 2 ದಿನದಲ್ಲಿ ಪುನರಾರಂಭ:  ಕೇಂದ್ರ ಸಚಿವ ಜೋಶಿ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

ವಿಹಿಂಪ ರಾ.ಪ್ರ.ಕಾರ್ಯದರ್ಶಿ ಪರಾಂಡೆ ಮಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ‌

ವಿಹಿಂಪ ರಾ.ಪ್ರ.ಕಾರ್ಯದರ್ಶಿ ಪರಾಂಡೆ ಮಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

R.Ashok

Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.