Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ


Team Udayavani, Jul 3, 2024, 12:41 AM IST

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

ಬೈಂದೂರು: ಮಂಗಳವಾರ ಮುಂಜಾನೆ ಬೀಸಿದ ಭಾರೀ ಗಾಳಿ ಮಳೆಗೆ ಶಿರೂರು ಗಡಿ ಭಾಗದಲ್ಲಿರುವ ಹೊಟೇಲೊಂದರ ಮೇಲ್ಛಾವಣಿ ಹಾರಿ ಹೋಗಿದೆ. ಗಾಳಿಯ ಅಬ್ಬರಕ್ಕೆ ಹೊಟೇಲ್‌ ಸಂಪೂರ್ಣ ಹಾನಿಗೊಂಡಿದ್ದು ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

ಹಠಾತ್‌ ಬೀಸಿದ ಗಾಳಿ: ಮಂಗಳವಾರ ಬೆಳಗ್ಗೆ 9 ಗಂಟೆಗೆ ಒಮ್ಮೆಲೆ ಸುಂಟರಗಾಳಿ ಮೇಲೆದ್ದಿದೆ. ಸಹಜವಾಗಿ ಬಯಲು ಪ್ರದೇಶವಾದುದರಿಂದ ಹೆಚ್ಚಿಗೆ ಮನೆಗಳಿರಲಿಲ್ಲ. ಬೀಸಿದ ಗಾಳಿ ಹೆದ್ದಾರಿ ಸಮೀಪ ಇರುವ ಹೊಟೇಲ್‌ ಒಂದರ ಮೇಲ್ಛಾವಣಿಯನ್ನು ಹಾರಿಸಿಕೊಂಡು ಹೋಗಿದೆ. ಸ್ಟೀಲ್‌ ಶೀಟ್‌ಗಳು ಗೋಡೆಗೆ ಹಾಕಿದ ಮೊಳೆಗಳ ಸಹಿತ ಮೇಲೆದ್ದು ಕೆಳಗೆ ಬಿದ್ದಿದೆ.ಹೊಟೇಲ್‌ನ ಒಳಾಂಗಣ ಫ್ಯಾನ್‌ ಕಳಚಿ ಬಿದ್ದಿದೆ.

ತಪ್ಪಿದ ಬಾರಿ ಅನಾಹುತ: ಊಟದ ಹೊಟೇಲ್‌ ಆಗಿರುವ ಕಾರಣ ಬೆಳಗ್ಗೆ ಸಿಬಂದಿ ಹಾಗೂ ಗ್ರಾಹಕರು ಇರಲಿಲ್ಲ.ಹೀಗಾಗಿ ಯಾರಿಗೂ ಕೂಡ ಅಪಾಯವಾಗಿಲ್ಲ. ಶೀಟ್‌ಗಳು ವಿದ್ಯುತ್‌ ಲೈನ್‌ಗೆ ಬಡಿದ ಪರಿಣಾಮ ನಾಲ್ಕೈದು ಕಂಬಗಳಿಗೆ ಹಾನಿಯಾಗಿದೆ. ಈ ಸಮಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕಡಿಮೆ ಇದ್ದರಿಂದ ಯಾವುದೇ ತೊಂದರೆ ಆಗಿಲ್ಲ. ಘಟನ ನಡೆದ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಶಿರೂರು ಗ್ರಾಮ ಲೆಕ್ಕಾಧಿಕಾರಿ ವಿಜಯ ಕುಮಾರ್‌ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

Karadi sanganna

Mining; ಸಂಡೂರ ಪ್ರದೇಶದಲ್ಲಿ ಗಣಿಗಾರಿಕೆಗೆ ನಮ್ಮ ವಿರೋಧವಿದೆ: ಕರಡಿ ಸಂಗಣ್ಣ

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.