Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ


Team Udayavani, Jul 3, 2024, 7:29 AM IST

Dina Bhavishya

ಮೇಷ: ಕಾಲಕ್ಕೆ ಸರಿಯಾಗಿ ಸ್ಪಂದಿಸುವ ಅನಿವಾರ್ಯತೆ. ಉದ್ಯೋಗದಲ್ಲಿ ಜವಾಬ್ದಾರಿಗಳ
ಬದಲಾವಣೆ. ಸರಕಾರಿ ಉದ್ಯೋಗಸ್ಥರಿಗೆ ಒಂದೇ ರೀತಿಯ ಅನುಭವ. ಸಣ್ಣ ಉದ್ಯಮಿಗಳ ಸಮಸ್ಯೆಗಳು ಪರಿಹಾರ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳ ಶೋಧನೆ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಕುಟುಂಬದಲ್ಲಿ
ಸಾಮರಸ್ಯ ವೃದ್ಧಿ. ವೃತ್ತಿ ಸಂಬಂಧ ಸಣ್ಣ ಪ್ರಯಾಣ.

ಮಿಥುನ: ಹೊಸದಾಗಿ ಸೇರ್ಪಡೆಗೊಂಡವರ ತರಬೇತಿಯ ಹೊಣೆ. ಸರಕಾರಿ ನೌಕರರಿಗೆ ಕೊಂಚ ಆತಂಕ. ಮಿತ್ರರೊಂದಿಗೆ ಅನವಶ್ಯ ವೈಮನಸ್ಯದ ಸಾಧ್ಯತೆ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ಕರ್ಕಾಟಕ: ಪ್ರಾಮಾಣಿಕತೆ, ದಕ್ಷತೆಯಿಂದ ಶ್ಲಾಘನೆಗೆ ಪಾತ್ರರಾಗುವಿರಿ. ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಲಭ್ಯ. ನಿಸ್ವಾರ್ಥಿ ಜನಸೇವಕರ ಹೆಸರು ಕೆಡಿಸುವ ಹುನ್ನಾರ ವಿಫ‌ಲ.

ಸಿಂಹ: ವ್ಯವಹಾರಗಳ ಬಾಹುಳ್ಯದಿಂದ ದೇಹಾಲಸ್ಯ. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಪೂರ್ಣ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ.

ಕನ್ಯಾ: ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಕೃಷಿಕಾರ್ಯ
ವಿಸ್ತರಣೆ. ಊರಿನ ದೇವಾಲಯ ಅಭಿವೃದ್ಧಿಯ ನೇತೃತ್ವ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂ ಸಂತೃಪ್ತಿ.

ತುಲಾ: ಉದ್ಯೋಗಸ್ಥರಿಗೆ ಮುಂದುವರಿದ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದು ರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವ ರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವ ಹಾರದಲ್ಲಿ ನಷ್ಟ. ಮಕ್ಕಳಿಗೆ ಸುಸಂಸ್ಕಾರ ನೀಡುವ ಚಿಂತೆ.

ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಆಪತ್ತಿನ ಸೂಚನೆ ಇಲ್ಲ. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ.
ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದ ಕ್ಷೇಮಕ್ಕಾಗಿ ದೇವತಾರಾಧನೆ.

ಧನು: ಸಾಹಸಪೂರ್ಣ ವ್ಯಕ್ತಿತ್ವದ ಮುನ್ನಡೆಗೆ ತೊಂದರೆಯಾಗದು. ಉದ್ಯಮದ ವೈವಿಧ್ಯೀಕರಣ ಯೋಜನೆ ಸಫ‌ಲ. ಹಿರಿಯ ನಾಗರಿಕರಿಗೆ ಸರಕಾರಿ ಸವಲತ್ತುಗಳು ಲಭ್ಯ. ಮಕ್ಕಳ ಪ್ರತಿಭೆ ವಿಕಸನಕ್ಕೆ
ಪ್ರೋತ್ಸಾಹ. ಎಲ್ಲರಿಗೂ ಉತ್ತಮ ಆರೋಗ್ಯ.

ಮಕರ: ದೀರ್ಘ‌ಕಾಲದ ಕಷ್ಟಗಳ ಬಳಿಕ ಶುಭವಾಗುವ ಸೂಚನೆಗಳು. ಉದ್ಯೋಗಸ್ಥ
ರಿಗೆ ಸತ್ವಪರೀಕ್ಷೆಯಲ್ಲಿ ವಿಜಯ. ಹಿತಶತ್ರುಗಳ ಮಸಲತ್ತಿಗೆ ಸೋಲು. ಉದ್ಯಮಿಗಳಿಗೆ ಅನಿರೀಕ್ಷಿತ
ನಷ್ಟದ ಭೀತಿ. ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ.

ಕುಂಭ: ಸಪ್ತಾಹದ ಮಧ್ಯದಲ್ಲಿ ಒಂದೊಂದಾಗಿ ಮುಂದೆ ಸಾಗುವ ಕೆಲಸ, ಕಾರ್ಯಗಳು.
ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ.

ಮೀನ: ವಾತಾವರಣ ಮಧ್ಯಮವಾಗಿದ್ದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ . ಜನಹಿತ ಕಾರ್ಯಗಳಲ್ಲಿ
ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ

ಟಾಪ್ ನ್ಯೂಸ್

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

1-24-sunday

Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ‌, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ

Horoscope

Daily Horoscope; ಹೇಗಿದೆ ನೋಡಿ ನಿಮ್ಮ ಇಂದಿನ ರಾಶಿಫಲ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.