ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು


Team Udayavani, Jul 3, 2024, 3:22 PM IST

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಮುಂಬಯಿ: ಶಾರುಖ್‌ ಖಾನ್‌ (Shah Rukh Khan) – ಅಟ್ಲಿ ಕುಮಾರ್ ಅವರ ʼಜವಾನ್‌ʼ (Jawan) ಸಿನಿಮಾ ಥಿಯೇಟರ್‌ ನಲ್ಲಿ ಮೋಡಿ ಮಾಡಿದ್ದು ಗೊತ್ತೇ ಇದೆ. ʼಪಠಾಣ್‌ʼ ,ʼಜವಾನ್‌ʼ ಹಾಗೂ ʼಡಂಕಿʼ ಶಾರುಖ್‌ ಅವರಿಗೆ ಕಂಬ್ಯಾಕ್‌ ಮಾಡಿಕೊಟ್ಟ ಸಿನಿಮಾಗಳೆಂದರೆ ತಪ್ಪಾಗದು.

2023ರ ಸೆ.7 ರಂದು ʼಜವಾನ್‌ʼ ಗ್ರ್ಯಾಂಡ್‌ ಆಗಿ ರಿಲೀಸ್‌ ಆಗಿತ್ತು. ಬಾಲಿವುಡ್‌ ನಲ್ಲಿ ಆ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಚಿತ್ರವಾಗಿ ʼಜವಾನ್‌ʼ ಹೊರಹೊಮ್ಮಿತ್ತು. ಇದೀಗ ಮತ್ತೆ ಶಾರುಖ್‌ ಖಾನ್‌ ʼಜವಾನ್‌ʼ ಆಗಿ ಬಿಗ್‌ ಸ್ಕ್ರೀನ್‌ ನಲ್ಲಿ ಅಬ್ಬರಿಸಲಿದ್ದಾರೆ.

ಭಾರತದ ಸಿನಿಮಾಗಳಿಗೆ ವಿದೇಶದಲ್ಲೂ ಪ್ರೇಕ್ಷಕರಿದ್ದಾರೆ. ಜಪಾನ್‌ ನಲ್ಲಿ ಈ ಹಿಂದೆ ‘ಆರ್‌ ಆರ್‌ ಆರ್‌ʼ ಚಿತ್ರ ಜಪಾನ್‌ ನಲ್ಲಿ ರಿಲೀಸ್‌ ಆಗಿತ್ತು. ಇದೀಗ ಶಾರುಖ್‌ ಅವರ ʼಜವಾನ್‌ʼ ಚಿತ್ರ ಜಪಾನ್‌ ನಲ್ಲಿ ರಿಲೀಸ್‌ ಆಗಲಿದೆ.

ಇದನ್ನೂ ಓದಿ: SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

ಈ ವರ್ಷದ ನವೆಂಬರ್‌ 29ರಂದು ʼಜವಾನ್‌ʼ ಜಪಾನ್‌ ನಲ್ಲಿ ರಿಲೀಸ್‌ ಆಗಲಿದೆ. ಈ ಸಿನಿಮಾವನ್ನು ಜಪಾನ್‌ ನಲ್ಲಿ ಭಾರತೀಯ ಸಿನಿಮಾಗಳನ್ನು ವಿತರಣೆ ಮಾಡಲು ಖ್ಯಾತಿ ಆಗಿರುವ ʼಟ್ವಿನ್‌ʼ ಜಪಾನ್‌ ನಲ್ಲಿ ʼಜವಾನ್‌ʼ ಸಿನಿಮಾವನ್ನು ವಿತರಣೆ ಮಾಡಲಿದೆ.

ಇದೇ ಜು.5 ರಿಂದ ಅಂದರೆ ಸಿನಿಮಾ ರಿಲೀಸ್‌ ಆಗುವ  ನಾಲ್ಕು ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಆರಂಭಗೊಳ್ಳಲಿದೆ. ಮುಂಗಡವಾಗಿ ಟಿಕೆಟ್ ಖರೀದಿಸುವವರು ʼಚಲೇಯʼ ಹಾಡಿನ ಶಾರುಖ್ ಖಾನ್ ಅವರ ಪೋಸ್ಟರ್‌ಗಳನ್ನು ಸ್ವೀಕರಿಸಲಿದ್ದಾರೆ.

300ಕೋಟಿ ಬಜೆಟ್‌ ನಲ್ಲಿ ನಿರ್ಮಾಣವಾದ ʼಜವಾನ್‌ʼ ವರ್ಲ್ಡ್‌ ವೈಡ್‌ 1000 ಕೋಟಿ ರೂ.ಗಳಿಕೆ ಮಾಡಿತ್ತು.

ಚಿತ್ರದಲ್ಲಿ ಶಾರುಖ್‌ ಜೊತೆ ವಿಜಯ್ ಸೇತುಪತಿ, ಸನ್ಯಾ ಮಲ್ಹೋತ್ರಾ, ನಯನತಾರಾ, ಸುನಿಲ್ ಗ್ರೋವರ್, ರಿಧಿ ಡೋಗ್ರಾ, ಐಜಾಜ್ ಖಾನ್, ಲೆಹರ್ ಖಾನ್, ಆಲಿಯಾ ಖುರೇಷಿ, ಸಂಜೀತಾ ಭಟ್ಟಾಚಾರ್ಯ ಮುಂತಾದವರು ನಟಿಸಿದ್ದಾರೆ.

 

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.