Kapu: ಬಿಒಬಿ ಪ್ರಬಂಧಕರ ಸಹಿ ಪೋರ್ಜರಿ ಮಾಡಿ ವಾಹನ ಮಾರಾಟ; ದೂರು ದಾಖಲು


Team Udayavani, Jul 3, 2024, 11:51 PM IST

Kapu: ಬಿಒಬಿ ಪ್ರಬಂಧಕರ ಸಹಿ ಪೋರ್ಜರಿ ಮಾಡಿ ವಾಹನ ಮಾರಾಟ; ದೂರು ದಾಖಲು

ಕಾಪು: ಬ್ಯಾಂಕ್‌ ಆಫ್‌ ಬರೋಡಾದಿಂದ ಸಾಲ ಪಡೆದು ಖರೀದಿಸಿದ ಕಾರನ್ನು ಶಾಖಾ ಪ್ರಬಂಧಕರ ಸಹಿ, ಮೊಹರು ಬಳಸಿ ಮತ್ತು ನಕಲಿ ಲೆಟರ್‌ ಹೆಡ್‌ ಬಳಸಿ ಮೂರನೇ ವ್ಯಕ್ತಿಗೆ ಮಾರಾಟ ಮಾಡಿದ ಘಟನೆ ಕಾಪುವಿನಲ್ಲಿ ಬೆಳಕಿಗೆ ಬಂದಿದೆ.

ಮಲ್ಲಾರು ನಿವಾಸಿ ರಿಯಾನತ್‌ ಬಾನು ಮತ್ತು ರಹೀಮಾ ಬಾನು ಬ್ಯಾಂಕ್‌ ಆಫ್‌ ಬರೋಡಾ ಕಾಪು ಶಾಖೆಯ ನಕಲಿ ಲೆಟರ್‌ ಹೆಡ್‌ ಮತ್ತು ಮೊಹರು ಬಳಸಿ, ಸಹಿ ಹಾಕಿ ಕಾರನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಆರೋಪಿಗಳು ಎಂದು ಸಾಲ ಪಡೆದ ಸೊಸೆ ಮತ್ತು ಜಾಮೀನು ಹಾಕಿದ ಅತ್ತೆಯ ವಿರುದ್ಧ ಕಾಪು ಶಾಖಾ ಪ್ರಬಂಧಕ ಶಿವಪ್ರಸಾದ್‌ ಬಿ. ಕಾಪು ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ರಿಯಾನತ್‌ 2023ರ ಜ. 18ರಂದು ಕಿಯಾ ಕಂಪೆನಿಯ ಕಾರು ಖರೀದಿ ಸಲೆಂದು ಬ್ಯಾಂಕ್‌ ಆಫ್‌ ಬರೋಡಾ ಕಾಪು ಶಾಖೆಯಲ್ಲಿ 17,50,000 ರೂ. ಸಾಲ ಪಡೆದಿದ್ದರು.

ಆರೋಪಿತರು ಪಡೆದ ಸಾಲದ ಕಂತುಗಳನ್ನು ಸರಿಯಾಗಿ ಪಾವತಿಸದೇ ಇದ್ದಾಗ ಬ್ಯಾಂಕಿನ ಸ್ವಾಧೀನಾಧಿಕಾರಿ ವಾಹನವನ್ನು ಜಪ್ತಿ ಮಾಡುವ ಸಂದರ್ಭದಲ್ಲಿ ಕಾರನ್ನು ಲೋಕೇಶ್‌ ಹೆಸರಿಗೆ ಬದಲಾಯಿಸಿರುವುದು ಗಮನಕ್ಕೆ ಬಂದಿತ್ತು. ಆರೋಪಿಗಳು ಬ್ಯಾಂಕ್‌ ಅಧಿಕಾರಿಯ ನಕಲಿ ಸಹಿ ಬಳಸಿ ಸಿದ್ಧಪಡಿಸಿದ ದಾಖಲೆ ಮೂಲಕ ಕಾರನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಟಾಪ್ ನ್ಯೂಸ್

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.