Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

ಮಹಿಬೂಬ್ ಶವ ಪತ್ತೆ, ರಫೀಕ್ ಗಾಗಿ ಮುಂದುವರೆದ ಶೋಧ ಕಾರ್ಯ

Team Udayavani, Jul 4, 2024, 7:52 AM IST

2-Vijayapura

ವಿಜಯಪುರ: ಮಂಗಳವಾರ ಸಂಜೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಸಂಭವಿಸಿದ್ದ ತೆಪ್ಪ ದುರಂತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬನ ಶವ ಪತ್ತೆಯಾಗಿದೆ. ಇದರೊಂದಿಗೆ ನಾಲ್ವರ ಶವ ಪತ್ತೆಯಾದಂತಾಗಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಜುಲೈ 2 ರಂದು ಸಂಜೆ ತೆಪ್ಪ ಮುಳುಗಿ ಐವರು ನಾಪತ್ತೆ ಆಗಿದ್ದು, ಈವರೆಗೆ ಮೂವರ ಶವ ಪತ್ತೆಯಾಗಿದ್ದವು. ನಾಪತ್ತೆ ಆದವರಿಗಾಗಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಕೃಷ್ಣಾ ನದಿಯಲ್ಲಿ ಶೋಧ ಕಾರ್ಯ ಆರಂಭಿಸಿದಾಗ ನದಿ ತೀರದಲ್ಲಿ ಶವವೊಂದು ತೇಲಿಬಂದಿದೆ. ಪತ್ತೆ ಆಗಿರುವ ಶವ ಮಹಿಬೂಬ್ ವಾಲೀಕಾರ ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಳೂತಿ ಕೃಷ್ಣಾ ನದಿ ತೆಪ್ಪ ದುರಂತದಲ್ಲಿ ನಾಪತ್ತೆ ಆಗಿದ್ದ ಐವರಲ್ಲಿ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.

ಶವವಾಗಿ ಪತ್ತೆಯಾದ ನಾಲ್ವರನ್ನು ಪುಂಡಲೀಕ ಯಂಕಂಚಿ, ತಯ್ಯಬ ಚೌಧರಿ, ದಶರಥ ಗೌಡರ, ಮಹಿಬೂಬ್ ವಾಲಿಕಾರ ಎಂದು ಗುರುತಿಸಲಾಗಿದೆ.

ತೆಪ್ಪ ದುರಂತದಲ್ಲಿ ನಾಪತ್ತೆ ಆಗಿರುವ ಇನ್ನೋರ್ವನಾದ ರಫೀಕ ಬಾಂಬೆ ಎಂಬಾತನಿಗಾಗಿ ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಬಳೂತಿ ಬಳಿ ಕೃಷ್ಣಾ ನದಿಯಲ್ಲಿ ಮಂಗಳವಾರ ಸಂಭವಿಸಿರುವ  ತೆಪ್ಪ ದುರಂತದಲ್ಲಿ ನಾಪತ್ತೆ ಆದವರಿಗಾಗಿ ಅಗ್ನಿಶಾಮಕ ಸೇವೆ ಠಾಣೆಗಳ 30 ಸಿಬ್ಬಂದಿ ಯಾಂತ್ರೀಕೃತ 5 ಬೋಟ್ ಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ನದಿಯಲ್ಲಿ ನಾಪತ್ತೆ ಆಗಿರುವ ಐದನೇ ವ್ಯಕ್ತಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.