Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
Team Udayavani, Jul 4, 2024, 11:18 AM IST
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ – ಹೇಮಂತ್ ರಾವ್ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಚಿತ್ರಕ್ಕೆ ಫಿಕ್ಸ್ ಮಾಡಲಾಗಿದೆ.
ಈಗಾಗಲೇ ಸ್ಯಾಂಡಲ್ ವುಡ್ನಲ್ಲಿ ʼಕವಲುದಾರಿʼ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’, “ಸಪ್ತಸಾಗರದಾಚೆ ಎಲ್ಲೋ(ಸೈಡ್ ಎ,ಬಿ) ಚಿತ್ರಗಳನ್ನು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಹೇಮಂತ್ ರಾವ್ ಮಾಸ್ ಹೀರೋ ಶಿವಣ್ಣ ಅವರಿಗೆ ಆ್ಯಕ್ಷನ್ ಕಟ್ ಹೇಳುತ್ತಿರುವುದರಿಂದ ಈ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಪ್ರೀ ಪ್ರೊಡಕ್ಷನ್ನಲ್ಲಿ ಬಿಝಿಯಾಗಿರುವ ನಡುವೆಯೇ ಚಿತ್ರತಂಡ ಸಿನಿಮಾದ ಟೈಟಲ್ ರಿವೀಲ್ ಮಾಡಿ ಕುತೂಹಲವನ್ನು ಹೆಚ್ಚಿಸಿದೆ.
ಕ್ಲಾಸ್ ಸಿನಿಮಾಗಳನ್ನು ಮಾಡಿ ಸೈ ಎನ್ನಿಸಿಕೊಂಡಿರುವ ಹೇಮಂತ್ ರಾವ್ ಇದೀಗ ಹೊಸ ಬಗೆಯ ಸಿನಿಮಾದತ್ತ ಮುಖ ಮಾಡಲಿದ್ದಾರೆ.
ಸಿನಿಮಾಕ್ಕೆ “ಭೈರವನ ಕೊನೆ ಪಾಠʼ ಎನ್ನುವ ವಿಭಿನ್ನ ಟೈಟಲ್ ನ್ನು ಇಡಲಾಗಿದೆ. ಟೈಟಲ್ ನಿಂದಲೇ ಚಿತ್ರದ ಬಗ್ಗೆ ಹೇಮಂತ್ ರಾವ್ ಕುತೂಹಲವನ್ನು ಹೆಚ್ಚಿಸಿದ್ದಾರೆ. “ಅತ್ಯಂತ ಮುಖ್ಯವಾದ ಪಾಠವನ್ನು ಇನ್ನೂ ಕಲಿಸಬೇಕಾಗಿದೆ” ಎನ್ನುವ ಕ್ಯಾಪ್ಷನ್ ನ್ನು ನೀಡಲಾಗಿದೆ.
ವೈಶಾಖ್ ಗೌಡ ಎನ್ನುವವರು “ವಿಜೆ ಫಿಲಂಸ್’ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಖ್ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸೆಪ್ಟೆಂಬರ್ ನಂತರ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಅಂದಹಾಗೆ, ಸೌತ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಸಿನಿಮಾ. ಕನ್ನಡದ ಜೊತೆಗೆ ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಈ ಚಿತ್ರ ಮೂಡಿಬರುತ್ತಿದೆ.
The Most Important Lesson Is The One Yet To Be Taught. #BhairavanaKonePaaTa #BKP #VJF #VaishakJFilms #Shivarajkumar @hemanthrao11 @Vaishak_J_Films #VaishakJGowda pic.twitter.com/awC3kjNSff
— DrShivaRajkumar (@NimmaShivanna) July 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.