Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

ದೇಶದಲ್ಲಿನ ಅನಾರೋಗ್ಯ ಮಟ್ಟವನ್ನು ಸುಧಾರಿಸುತ್ತಿದೆ

Team Udayavani, Jul 4, 2024, 11:10 AM IST

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

ಉದಯವಾಣಿ ಸಮಾಚಾರ
ಬೆಂಗಳೂರು: ಪಂಕಜ ಕಸ್ತೂರಿ ಹರ್ಬಲ್ಸ್‌ ಇಂಡಿಯಾ ಲಿಮಿಟೆಡ್‌ 2024ನೇ ಸಾಲಿನಲ್ಲಿ ಇಟಿ (ಎಕನಾಮಿಕ್ಸ್‌ ಟೈಮ್ಸ್‌) ಅತ್ಯುತ್ತಮ ಹೆಲ್ತ್‌ಕೇರ್‌ ಬ್ರ್ಯಾಂಡ್‌ ಎಂಬ ಮನ್ನಣೆ ಪಡೆದುಕೊಂಡಿದೆ.

ಇದನ್ನೂ ಓದಿ:Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

ಪಂಕಜ ಕಸ್ತೂರಿ ಹರ್ಬಲ್ಸ್‌ ನ ಅಚಲ ಬದ್ಧತೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಅಸಾಧಾರಣ ಕೊಡುಗೆಗಳಿಗಾಗಿ ಈ ಗೌರವವನ್ನು
ನೀಡಲಾಗುತ್ತಿದ್ದು, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಜಂಟಿ ಔಷಧ ನಿಯಂತ್ರಕಿ ಡಾ.ಅನ್ನಮ್‌ ವಿಶಾಲಾ ಅವರು ಸಂಸ್ಥೆಯ ಪರವಾಗಿ ನಿರ್ದೇಶಕ ಅರುಣ್‌ ವಿಶಾಕ್‌ ನಾಯರ್‌ ಮತ್ತು ಮಾರ್ಕೆಟಿಂಗ್‌ ಮುಖ್ಯಸ್ಥ ಜೆ. ಅಜಯ್‌ ಪ್ರಸಾದ್‌ ಅವರಿಗೆ ಸ್ಮರಣಿಕೆ ನೀಡಿ, ಗೌರವಿಸಿದರು.

ಪಂಕಜ ಕಸ್ತೂರಿ ಕಳೆದ ವರ್ಷ ಇಟಿಯಿಂದ ಭಾರತದ ಐಕಾನಿಕ್‌ ಬ್ರ್ಯಾಂಡ್‌-2023 ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಇಟಿ ಅತ್ಯುತ್ತಮ ಹೆಲ್ತ್‌ಕೇರ್‌ ಬ್ರ್ಯಾಂಡ್‌ಗೆ ಸೂಕ್ತ ವ್ಯಕ್ತಿ, ಸಂಸ್ಥೆ ಮತ್ತು ಮಹತ್ತರ ಕೊಡುಗೆಗಳನ್ನು ಗೌರವಿಸಲು ಪ್ರಾರಂಭಿಸಿದ್ದು, ಇದು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಯನ್ನು ಉಂಟು ಮಾಡುವ ಜತೆಗೆ ವೈದ್ಯಕೀಯ ಸಂಶೋಧನೆಯನ್ನು ಅಭಿವೃದ್ಧಿಪಡಿಸುತ್ತಿದೆ. ಜತೆಗೆ ದೇಶದಲ್ಲಿನ ಅನಾರೋಗ್ಯ ಮಟ್ಟವನ್ನು ಸುಧಾರಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

GOLD2

Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ­ ಸಾಂಸ್ಕೃತಿಕ ಪರಂಪರೆಯ ಭಾಗ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.