Stock Market: ಬಿಎಸ್ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್ ಕೊಟ್ಟ ಸಲಹೆ ಏನು?
ಷೇರುಪೇಟೆಯ ಸೂಚ್ಯಂಕ ಇನ್ನಷ್ಟು ಏರಿಕೆಯಾಗಬಹುದು...
Team Udayavani, Jul 4, 2024, 3:42 PM IST
ಮುಂಬಯಿ: ಷೇರು ಮಾರುಕಟ್ಟೆಯಲ್ಲಿ ಬಿಎಸ್ ಇ, ಎನ್ ಎಸ್ ಇ ಸೂಚ್ಯಂಕ ಏರಿಕೆಯಾಗುತ್ತಿರುವ ಬಗ್ಗೆ ಮಾರುಕಟ್ಟೆ ನಿಯಂತ್ರಕ (SEBI) ಮತ್ತು ಸೆಕ್ಯುರಿಟೀಸ್ Appellate ಟ್ರಿಬ್ಯೂನಲ್ (SAT) ಎಚ್ಚರಿಕೆ ವಹಿಸಬೇಕು ಎಂದು ಸುಪ್ರೀಂಕೋರ್ಟ್ ಚೀಫ್ ಜಸ್ಟೀಸ್ (CJI) ಡಿ.ವೈ.ಚಂದ್ರಚೂಡ್ ಸಲಹೆ ನೀಡಿದ್ದಾರೆ.
ಇದನ್ನೂ ಓದಿ:Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
ಗುರುವಾರ (ಜುಲೈ 04) ನೂತನ ಎಸ್ ಎಟಿ ಆವರಣವನ್ನು ಉದ್ಘಾಟಿಸಿದ ಸಿಜೆಐ, ಹೆಚ್ಚಿನ ಪ್ರಮಾಣದ ವಹಿವಾಟುಗಳು ಮತ್ತು ಹೊಸ ನಿಯಮಾವಳಿಗಳ ಕಾರಣದಿಂದ ವರ್ಕ್ ಲೋಡ್ ನಿಯಂತ್ರಿಸಲು ಎಸ್ ಎಟಿ ಹೊಸ ಶಾಖೆಗಳನ್ನು ತೆರೆಯಬೇಕೆಂದು ಈ ಸಂದರ್ಭದಲ್ಲಿ ಹೇಳಿದರು.
ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳನ್ನು ಉದಾಹರಿಸಿ ಮಾತನಾಡಿದ ಸಿಜೆಐ, ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 80,000 ಅಂಕಗಳ ಗಡಿ ದಾಟಿರುವುದು ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ನಿಯಂತ್ರಕ ಅಧಿಕಾರಿಗಳು ಸೂಕ್ಷ್ಮವಾಗಿ ನಿಗಾ ಇರಿಸಬೇಕಾದ ಅಗತ್ಯವಿದೆ ಎಂದರು.
ಷೇರುಪೇಟೆಯ ಸೂಚ್ಯಂಕ ಇನ್ನಷ್ಟು ಏರಿಕೆಯಾಗಬಹುದು. ಇದು ಒಳ್ಳೆಯ ಬೆಳವಣಿಗೆ, ನಾನು SEBI ಮತ್ತು SATಯ ಬಗ್ಗೆ ವಿಶ್ವಾಸವಿದೆ. ನಿಮ್ಮ ಗುರಿ ಮುಟ್ಟಿದ ಯಶಸ್ಸಿನ ಬಗ್ಗೆ ಸಂಭ್ರಮಿಸಿ, ಆದರೆ ಇದೇ ಸಂದರ್ಭದಲ್ಲಿ ಬೆನ್ನೆಲುಬು ಸ್ಥಿರವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ ಎಂದು ಸಿಜೆಐ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್
Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ
Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ ಸಾಂಸ್ಕೃತಿಕ ಪರಂಪರೆಯ ಭಾಗ
Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್
Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.