Election; ದಿಲ್ಲಿ, ಹರಿಯಾಣ ಚುನಾವಣೆಯಲ್ಲಿ ಆಪ್ ಜತೆಗಿಲ್ಲ ಮೈತ್ರಿ: ಕಾಂಗ್ರೆಸ್
ಮಹಾರಾಷ್ಟ್ರ, ಝಾರ್ಖಂಡ್ನಲ್ಲಿ ವಿಪಕ್ಷ ಕೂಟ ಸ್ಪರ್ಧೆ: ಜೈರಾಂ ರಮೇಶ್
Team Udayavani, Jul 5, 2024, 6:30 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಿದ್ದ ಆಪ್ ಮತ್ತು ಕಾಂಗ್ರೆಸ್ ಹರಿಯಾಣ, ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಮಾಹಿತಿ ನೀಡಿದ್ದಾರೆ.
ಹರಿಯಾಣ ಮತ್ತು ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್ ಮತ್ತು ಕಾಂಗ್ರೆಸ್ ಮೈತ್ರಿಗೆ ಅಂಥ ಅವಕಾಶಗಳಿಲ್ಲ. ಆದರೆ ಝಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿ ಐಎನ್ಡಿಐಎ ಕೂಟವು ಸ್ಪರ್ಧಿಸಲಿದೆ ಎಂದು ಜೈರಾಂ ರಮೇಶ್ ಅವರು ಸುದ್ದಿ ಸಂಸೆœಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಐಎನ್ಡಿಐಎ “ಜನ್ಬಂಧನ್’ ಅಸ್ತಿತ್ವದಲ್ಲಿ ಇಲ್ಲ. ಹರಿಯಾಣದಲ್ಲಿ ನಾವು ಆಪ್ಗೆ ಒಂದು ಸ್ಥಾನ ನೀಡಿದ್ದೆವು. ಅದೇ ಮೈತ್ರಿ ವಿಧಾನಸಭೆಗೆ ಮುಂದುವರಿಯಲಿದೆ ಎಂದು ನಾನು ಭಾವಿಸುವುದಿಲ್ಲ. ದಿಲ್ಲಿಯಲ್ಲಿ ಆಪ್ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಈಗಾಗಲೇ ಹೇಳಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮಹಾರಾಷ್ಟ್ರದಲ್ಲಿ ಎನ್ಸಿಪಿ(ಎಸ್ಪಿ) ಮತ್ತು ಶಿವಸೇನೆ(ಯುಬಿಟಿ) ಹಾಗೂ ಜಾರ್ಖಂಡ್ನಲ್ಲಿ ಜೆಎಂಎಂ ಜತೆಗಿನ ಮೈತ್ರಿಯು ವಿಧಾನಸಭೆ ಚುನಾವಣೆಗೂ ಮುಂದುವರಿಯಲಿದೆ. ಸ್ಥಳೀಯ ನಾಯಕರ ಇದಕ್ಕೆ ಸಮ್ಮತಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.