Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ
ಮಾತುಕತೆಯಿಂದ ಸಮಸ್ಯೆ ಇತ್ಯರ್ಥ: ಜೈಶಂಕರ್
Team Udayavani, Jul 5, 2024, 6:29 AM IST
ಆಸ್ಟಾನಾ: ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್ಎಸಿ) ಗೌರವಿಸಿ ಮತ್ತು ಗಡಿ ಅತಿಕ್ರಮಣ ಮಾಡುವುದು ಬೇಡ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಚೀನಕ್ಕೆ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ. ಕಜಕಿಸ್ಥಾನದ ಆಸ್ಟಾನದಲ್ಲಿ ಶಾಂಘೈ ಸಹಕಾರ ಒಕ್ಕೂಟದ ಸಭೆಯ ನಡುವೆ ಚೀನ ವಿದೇಶಾಂಗ ಸಚಿವ ವಾಂಗ್ ಇ ಜತೆಗೆ ನಡೆಸಿದ ಮಾತುಕತೆ ವೇಳೆ ಈ ಅಂಶ ಪ್ರಸ್ತಾವಿಸಲಾಗಿದೆ.
ಪೂರ್ವ ಲಡಾಖ್ ಗಡಿತಂಟೆಯನ್ನು ಬಗೆಹರಿಸಲು ಮಾತುಕತೆಯೇ ಪರಿಹಾರವೆಂದು ಇಬ್ಬರು ನಾಯಕರು ಸಹಮತಕ್ಕೆ ಬಂದಿದ್ದಾರೆ. ಆದರೆ ಎಲ್ಎಸಿ ಗೌರವಿಸಬೇಕು ಎಂದು ಸಚಿವ ಜೈಶಂಕರ್ ಹೇಳಿದ್ದಾರೆ. ಪರಸ್ಪರ ಗೌರವ, ಪರಸ್ಪರ ಸೂಕ್ಷ್ಮತೆ, ಹಿತಾಸಕ್ತಿ ಯನ್ನು ಅರಿಯುವುದರಿಂದ ಭಾರತ ಹಾಗೂ ಚೀನ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸುಧಾರಿಸುತ್ತವೆ ಎಂದು ಟ್ವೀಟ್ ಮಾಡಿದ್ದಾರೆ. ಉಭಯ ಸಚಿ ವರ ಬಗ್ಗೆ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಇಬ್ಬರು ನಾಯಕರು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದಿದೆ. ಪೂರ್ವ ಲಡಾಖ್ನಲ್ಲಿ ಚೀನ ಸೇನೆ ದಾಳಿ ನಡೆಸಿದ ಬಳಿಕ ಭಾರತ ಮತ್ತು ಚೀನದ ನಡುವಿನ ಸಂಬಂಧ ಹದಗೆಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.