Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!
Team Udayavani, Jul 5, 2024, 6:40 AM IST
ಪಟ್ನಾ: ಬಿಹಾರದಲ್ಲಿ 15 ದಿನಗಳ ಅವಧಿಯಲ್ಲಿ 10 ಸೇತುವೆಗಳು ಕುಸಿದಿದ್ದು ಸೇತುವೆಗಳಿಂದ ಅವ್ಯಾಹತ ವಾಗಿ ಹೂಳು ತೆಗೆದದ್ದೇ ಕಾರಣ ಎಂದು ಬಿಹಾರ ಜನಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚೈತನ್ಯ ಪ್ರಸಾದ್ ಹೇಳಿದ್ದಾರೆ. ಸುದ್ದಿವಾ ಹಿನಿ ಜತೆ ಮಾತನಾಡಿ, ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇನ್ನೊಂದೆ ಡೆ ಹೂಳು ತೆಗೆಯಲು ವೈಜ್ಞಾನಿಕ ಕ್ರಮ ಅನುಸರಿಸದಿದ್ದದ್ದೂ ಕಾರಣವೆಂದು ತಿಳಿ ದುಬಂದಿರುವುದಾಗಿ ವರದಿಯಾಗಿದೆ.
ಇದೇ ವೇಳೆ, ಸಾರಣ ಜಿಲ್ಲೆಯಲ್ಲಿ ಗುರುವಾರ ಮತ್ತೂಂದು ಸೇತುವೆ ಕುಸಿದಿದೆ. ಈ ಮೂಲಕ ಕಳೆದ 15 ದಿನಗಳಲ್ಲಿ ಕುಸಿದ ಸೇತುವೆಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಅದೇ ಜಿಲ್ಲೆಯಲ್ಲಿ 2 ದಿನಗಳಲ್ಲಿ ಇದು 3ನೇ ಘಟನೆ. ಪ್ರಸ್ತುತ ಕುಸಿದಿರುವ ಸೇತುವೆ 15 ವರ್ಷ ಹಳೆಯದಾಗಿದ್ದು, ಗಂಡಕಿ ನದಿಗೆ ಅಡ್ಡವಾಗಿ ಕಟ್ಟಲಾಗಿತ್ತು.
ಸಮೀಕ್ಷೆಗೆ ಸಿಎಂ ಸೂಚನೆ: ಸಾಲು ಸಾಲು ಸೇತುವೆಗಳು ಕುಸಿದ ಹಿನ್ನೆಲೆ, ಬಿಹಾರ ಸಿಎಂ ನಿತೀಶ್ ಕುಮಾರ್ ಸಭೆ ನಡೆಸಿದ್ದು, ರಾಜ್ಯದ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ ದುರಸ್ತಿ ಪಡಿಸಲು ಸೂಚಿಸಿದ್ದಾರೆ. ಜತೆಗೆ ಸೇತುವೆ ಕುಸಿತ ವಿರುದ್ಧ ಸುಪ್ರೀಂ ಕೋರ್ಟಲ್ಲಿ ಪಿಐಎಲ್ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.