Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ


Team Udayavani, Jul 5, 2024, 7:28 AM IST

1-24-friday

ಮೇಷ: ಉದ್ಯೋಗ ಸ್ಥಾನದಲ್ಲಿ ಸಾಮಾನ್ಯ ತೃಪ್ತಿ. ಉದ್ಯಮಕ್ಕೆ ಹೊಸ ವಿಭಾಗಗಳ ಸೇರ್ಪಡೆ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶ ಲಭ್ಯ. ಅವಿವಾಹಿತರಿಗೆ ವಿವಾಹ ಯೋಗ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆನಂದದ ವಾತಾವರಣ.

ವೃಷಭ: ಭಾರೀ ನಿರೀಕ್ಷೆ, ಭರವಸೆಗಳೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ ರಖಂ ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಕೈತುಂಬಾ ವ್ಯಾಪಾರ.

ಮಿಥುನ: ಆಯ್ಕೆಯಲ್ಲಿ ಎಡವದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿ ಕಾರ್ಯ ದಕ್ಷತೆಗೆ ಗೌರವ. ದೂರದಲ್ಲಿರುವ ಬಂಧು ಗಳ ಭೇಟಿ. ಸ್ವಂತ ಉದ್ಯಮದ ಪ್ರಗತಿಯ ವೇಗಕ್ಕೆ ತಡೆ. ಅವಿವಾಹಿತ ಪುತ್ರನಿಗೆ ವಿವಾಹ ಯೋಗ.

ಕರ್ಕಾಟಕ: ಉದ್ಯೋಗ ಕ್ಷೇತ್ರದ ಆತಂಕ ದೂರ. ಸರಕಾರಿ ನೌಕರರಿಗೆ ವರ್ಗಾವಣೆಯ ಸೂಚನೆ. ಹೊಸ ಉದ್ಯಮ ಆರಂಭಿಸಲು ಸಮಾಲೋಚನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಪ್ರೋತ್ಸಾಹ. ಮನೆಯಲ್ಲಿ ದೇವತಾರಾಧನೆಯ ಸಂಭ್ರಮ.

ಸಿಂಹ: ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯಮ ಸ್ಥಳದಲ್ಲಿ ದೇವತಾ ಕಾರ್ಯ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಹಿರಿಯರ ಆರೋಗ್ಯ ವೃದ್ಧಿ. ಧ್ಯಾನ, ಭಜನೆ, ಸತ್ಸಂಗಾದಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆಸಕ್ತಿ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಸಾಮಗ್ರಿ ವ್ಯಾಪಾರಿಗಳಿಗೆ ಆದಾಯ ವೃದ್ಧಿ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ: ಉದ್ಯೋಗದಲ್ಲಿ ಸಂತೃಪ್ತಿ. ಉದ್ಯಮ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಗುರುಮಂದಿರ, ದೇವಮಂದಿರಕ್ಕೆ ಭೇಟಿ. ವ್ಯವಹಾರದ ನಿಮಿತ್ತ ಸಣ್ಣ ಪ್ರವಾಸ.

ವೃಶ್ಚಿಕ: ಉದ್ಯೋಗದಲ್ಲಿ ಆಂತರಿಕ ಬದ ಲಾವಣೆ. ಉದ್ಯಮದಲ್ಲಿ ಹೊಸ ವಿಭಾಗ ಆರಂಭ. ಊರಿನ ದೇವಾಲಯ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಮುನ್ನಡೆ.

ಧನು: ಹಲವು ದಿನಗಳ ಪ್ರಯತ್ನಕ್ಕೆ ಫಲ ಲಭ್ಯ. ಉದ್ಯೋಗದಲ್ಲಿ ಹೊಸ ಬಗೆಯ ಹೊಣೆಗಾರಿಕೆ. ಆದಾಯ ವೃದ್ಧಿ ಯೋಜನೆಗಳ ಕುರಿತು ಸಹಚರರೊಡನೆ ಸಮಾಲೋಚನೆ. ಬಾಲ್ಯದ ಗುರುಗಳ ಭೇಟಿ. ತೋಟಗಾರಿಕೆಯಲ್ಲಿ ಸಂತೃಪ್ತಿ.

ಮಕರ: ಉದ್ಯಮ ಸಂಸ್ಥೆಗೆ ಗಣ್ಯರ ಭೇಟಿ. ವಧೂ ವರಾನ್ವೇಷಣೆಯಲ್ಲಿ ನಿರತರಾಗಿ ರುವವರಿಗೆ ಶುಭ ಸಮಾಚಾರ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ವಸ್ತ್ರ, ಸಿದ್ಧವಸ್ತ್ರ, ಆಭರಣ ವ್ಯಾಪಾರಿಗಳಿಗೆ ಹೇರಳ ಲಾಭ.

ಕುಂಭ: ಉದ್ಯೋಗ ಸ್ಥಾನದಲ್ಲಿ ಮುಂದಿನ ವ್ಯವಸ್ಥೆಗಳ ಚಿಂತನೆ. ಉದ್ಯಮ ನಿರ್ವಹಣೆ ನಿರಾತಂಕ. ಮುದ್ರಣ ಸಾಮಗ್ರಿಗಳ ಮಾರಾಟ ವೃದ್ಧಿ. ಸೇವಾಕಾರ್ಯಗಳಲ್ಲಿ ಪಾಲುಗೊಳ್ಳುವಿಕೆಗೆ ಮನೆ ಮಂದಿಯ ಸಹಕಾರ.

ಮೀನ: ಸಪ್ತಾಹ ಮುಗಿಯುತ್ತಿದ್ದಂತೆ ಶುಭ ಸೂಚನೆಗಳು. ಸಹೋದ್ಯೋಗಿಗಳ ಉತ್ತಮ ಸಹಕಾರ. ಸರಕಾರಿ ಅಧಿಕಾರಿಗಳ ಪೂರ್ಣ ಸಹಾಯ. ಪ್ರಾಪ್ತವಯಸ್ಕರಿಗೆ ಶೀಘ್ರ ವಿವಾಹ ಯೋಗ. ಸ್ವಂತ ಉದ್ಯಮ ಕೈಗೊಳ್ಳುವವರಿಗೆ ಮಾರ್ಗದರ್ಶನ.

ಟಾಪ್ ನ್ಯೂಸ್

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

031

Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.