ನಿಯಮಗಳ ಉಲ್ಲಂಘನೆ, ಹೈಬೀಮ್‌ ಲೈಟ್‌ಗಳ ಬಳಕೆ: 5.79 ಲಕ್ಷ ದಂಡ

ನಗರ ಸಂಚಾರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ; 1121 ಕೇಸು ದಾಖಲು

Team Udayavani, Jul 5, 2024, 12:43 PM IST

6-bng

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹಾಗೂ ಹೈಬೀಮ್‌ ಎಲ್‌ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ವಾಹನ ಸವಾರರ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, 5.79 ಲಕ್ಷ ರೂ. ಸಂಗ್ರಹಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೆಲವು ವಾಹನಗಳಲ್ಲಿ ಹೈಬೀಮ್‌ ಲೈಟ್‌ ಉಪಯೋಗಿಸುತ್ತಿದ್ದು, ಅಂತಹ ವಾಹನಗಳ ಸವಾರರ ವಿರುದ್ಧ 100ಕ್ಕೂ ಪ್ರಕರಣ ದಾಖ ಲಿಸಿರುವ ಪೂರ್ವ ಸಂಚಾರ ವಿಭಾಗದ ಪೊಲೀಸರು, 57,500 ರೂ. ದಂಡ ವಿಧಿಸಿದ್ದಾರೆ.

ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ, ಕಣ್ಣು ಕುಕ್ಕುವ ಎಲ್‌ ಇಡಿ ದೀಪಗಳನ್ನು ಅಳವಡಿಸದಂತೆ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೂ, ನಿರ್ಲಕ್ಷ್ಯ ಮಾಡಿದ್ದರಿಂದ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಆಟೋ ಚಾಲಕರ ವಿರುದ್ಧ ಕಾರ್ಯಾಚರಣೆ: ಕರೆದಲ್ಲಿಗೆ ಬಾರದಿರುವ, ಮೀಟರ್‌ಗಿಂತ ಅಧಿಕ ಬಾಡಿಗೆ ಕೇಳುವ, ಸಮವಸ್ತ್ರ ಧರಿಸದ, ಸಂಚಾರ ನಿಯಮ ಉಲ್ಲಂ ಸಿದ ಆಟೋ ಚಾಲಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬಂದ ದೂರುಗಳನ್ನು ಆಧರಿಸಿ, ನಗರ ಪೂರ್ವ ಸಂಚಾರ ವಿಭಾಗದ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ 170 ಆಟೋ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, 88 ಸಾವಿರ ರೂ. ದಂಡ ವಿಧಿಸಿದ್ದಾರೆ.

ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆ: ಏಕಮುಖ ಸಂಚಾರ, ಫ‌ುಟ್‌ಪಾತ್‌ ಪಾರ್ಕಿಂಗ್‌, ಹೆಲ್ಮೆಟ್‌ ಧರಿಸದೆ ವಾಹನ ಚಾಲನೆ, ಮೊಬೈಲ್‌ ಬಳಸಿ ವಾಹನ ಚಾಲನೆ, ತ್ರಿಪಲ್‌ ರೈಡಿಂಗ್‌ ಸೇರಿ ಇತರೆ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರ ವಿರುದ್ಧ ಪಶ್ಚಿಮ ಸಂಚಾರ ವಿಭಾಗ ಪೊಲೀಸರು 851 ಕೇಸುಗಳನ್ನು ದಾಖಲಿಸಿ, 4,33,600 ರೂ. ದಂಡ ವಿಧಿಸಿದ್ದಾರೆ.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.