Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
Team Udayavani, Jul 5, 2024, 1:08 PM IST
ಬೆಂಗಳೂರು: ಅತಿ ವೇಗವಾಗಿ ಬಂದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ರಿಯಲ್ ಎಸ್ಟೇಟ್ ಏಜೆಂಟ್ ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಅಸ್ಲಂ (48)ಮೃತರು.
ರಿಯಲ್ ಎಸ್ಟೇಟ್ ಏಜೆಂಟ್ ಆಗಿರುವ ಅಸ್ಲಂ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ಬೈಕ್ನಲ್ಲಿ ನೈಸ್ ರಸ್ತೆಯಲ್ಲಿ ಹೊಸೂರು ರಸ್ತೆ ಕಡೆಗೆ ಎಡತಿರುವು ಪಡೆ ದುಕೊಳ್ಳುತ್ತಿದ್ದರು. ಅದೇ ವೇಳೆ ತುಮಕೂರು ಕಡೆಯಿಂದ ಅತಿವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಅಸ್ಲಂ ಮೈಮೇಲೆ ಲಾರಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಲಾರಿ ಜಪ್ತಿ ಮಾಡಿ, ಚಾಲಕನ ಬಂಧಿಸಲಾಗಿದೆ ಎಂದು ಕೇಸು ದಾಖಲಿಸಿರುವ ಕೆಂಗೇರಿ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.