Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ
Team Udayavani, Jul 5, 2024, 3:34 PM IST
ಪಣಜಿ: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗವು ಜುಲೈ 7 ರಂದು ಕರ್ನಾಟಕದ ಕಳಸಾ ಬಂಡೂರಿ ಯೋಜನೆಯ ನಿರ್ಮಾಣ ಕಾಮಗಾರಿಯ ಪರಿಶೀಲನೆ ನಡೆಸಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ. ಈ ಭೇಟಿ ಗೋವಾಕ್ಕೆ ಅತ್ಯಂತ ಮಹತ್ವದ್ದಾಗಿದೆ.
ಮಹದಾಯಿ ಪ್ರವಾಹ ಪ್ರಾಧಿಕಾರದ ಅಧಿಕಾರಿಗಳಿಂದ ಕರ್ನಾಟಕದ ಈ ಕಾಮಗಾರಿಯ ಸತ್ಯಾಸತ್ಯತೆ ಬಯಲಾಗಲಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು-ಮಹದಾಯಿ ರಕ್ಷಣೆಗೆ ನಮ್ಮ ಸತತ ಪ್ರಯತ್ನದ ಫಲ ಇದಾಗಿದೆ. ಇದು ನಮ್ಮ ಪರ ಸಾಕ್ಷ್ಯವನ್ನು ಬಲಪಡಿಸುತ್ತದೆ ಮತ್ತು ಕರ್ನಾಟಕದ ಮುನ್ನಡೆಯ ಬಗ್ಗೆ ನಾವು ಹೇಳಿಕೊಳ್ಳುತ್ತಿರುವುದನ್ನು ಸಾಬೀತುಪಡಿಸುತ್ತದೆ. ಭಾನುವಾರ ಬೆಳಿಗ್ಗೆ 9.30 ಕ್ಕೆ ಹಳತರ ನಾಲೆಗೆ ನಿಯೋಗ ಭೇಟಿ ನೀಡಲಿದೆ. ಬಳಿಕ 11 ಗಂಟೆಗೆ ಕಳಸಾ ನಾಲಾ ಭೆಟಿ ನಡೆಯಲಿದೆ. ತಂಡವು ಅಣೇಕಟ್ಟು ಪ್ರದೇಶ ಮತ್ತು ಬಂಡೂರಾ ನಾಲೆಯ ಪರಿಶಿಲನೆ ನಡೆಸಲಿದೆ. ಜುಲೈ 5 ರಂದು ತಂಡವು ಗೋವಾಕ್ಕೆ ಆಗಮಿಸಲಿದೆ. ಪ್ರವಾಹ ಪ್ರಾಧಿಕಾರದ ಎರಡನೇಯ ಸಭೆ ಜುಲೈ 8 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಇದನ್ನೂ ಓದಿ:New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್ ಪಿಜಿ ಪರೀಕ್ಷೆ ದಿನಾಂಕ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.