Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
Team Udayavani, Jul 5, 2024, 5:00 PM IST
ಮುಂಬೈ: ದೇಶದ ಗಮನ ಸೆಳೆದ ಪುಣೆಯ ಪೋರ್ಷೆ ಅಪಘಾತದಲ್ಲಿ (Pune Porsche crash) ಇಬ್ಬರು ಟೆಕ್ಕಿಗಳನ್ನು ಬಲಿತೆಗೆದುಕೊಂಡಿದ್ದ 17 ವರ್ಷದ ಬಾಲಾಪರಾಧಿಯು ತನ್ನ ಜಾಮೀನು ಷರತ್ತುಗಳನ್ನು ಅನುಸರಿಸಿ ಜುವೆನೈಲ್ ಜಸ್ಟೀಸ್ ಬೋರ್ಡ್ ಗೆ (JJB) ರಸ್ತೆ ಸುರಕ್ಷತೆಯ ಕುರಿತು 300 ಪದಗಳ ಪ್ರಬಂಧವನ್ನು ಸಲ್ಲಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಕಳೆದ ಬುಧವಾರ ರಸ್ತೆ ಸುರಕ್ಷತೆಯ ಕುರಿತು 300 ಪದಗಳ ಪ್ರಬಂಧವನ್ನು ಸಲ್ಲಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೇ 19ರಂದು ಕಲ್ಯಾಣಿ ನಗರದಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದರು. ಜುವೆನೈಲ್ ಜಸ್ಟೀಸ್ ಬೋರ್ಡ್ ಪ್ರಬಂಧ ಬರೆಯುವ ಷರತ್ತಿನಡಿ ಬಾಲಕನಿಗೆ ಜಮೀನು ನೀಡಿತ್ತು. ಬಳಿಕ ಆತನನ್ನು ಮತ್ತೆ ಬಂಧಿಸಲಾಗಿತ್ತು. ಆದರೆ ಇತ್ತೀಚೆಗೆ ಬಾಂಬೆ ಹೈಕೋರ್ಟ್ ಅವರ ಬಂಧನ ಅಕ್ರಮ ಎಂದು ತೀರ್ಪು ನೀಡಿ ಬಿಡುಗಡೆಗೆ ಆದೇಶಿಸಿತ್ತು.
ಆದ ಕುಡಿದ ಅಮಲಿನಲ್ಲಿ ಪೋರ್ಷೆ ಚಾಲನೆ ಮಾಡುತ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಏತನ್ಮಧ್ಯೆ, ಜುಲೈ 2 ರಂದು, ಪುಣೆ ನ್ಯಾಯಾಲಯವು ಬಾಲಾಪರಾಧಿಯ ತಂದೆ ಮತ್ತು ಅಜ್ಜನಿಗೆ ಜಾಮೀನು ನೀಡಿದೆ. ಅವರು ತಮ್ಮ ಕುಟುಂಬದ ಚಾಲಕನನ್ನು ಅಪಹರಿಸಿ ಆತ ಅಪಘಾತದ ಹೊಣೆಗಾರಿಕೆಯನ್ನು ಹೊರುವಂತೆ ಒತ್ತಾಯಿಸಿದ ಆರೋಪ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.