T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್ ಆತ್ಮೀಯ ಅಪ್ಪುಗೆ
Team Udayavani, Jul 5, 2024, 11:58 PM IST
ಮುಂಬಯಿ: ಗುರುವಾರದ ಟಿ20 ವಿಶ್ವಕಪ್ ವಿಜಯೋತ್ಸವವೆಲ್ಲ ಮುಗಿದ ಬಳಿಕ ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾ ಖಾತೆಯಲ್ಲಿ ಹೃದಯಸ್ಪರ್ಶಿ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಅದು, ತಮ್ಮ ಬಾಲ್ಯದ ಹಾಗೂ ಪ್ರಪ್ರಥಮ ಕೋಚ್ ರಾಜ್ಕುಮಾರ್ ಶರ್ಮ ಅವರ ಭೇಟಿಯ ಚಿತ್ರವಾಗಿತ್ತು. ಇಬ್ಬರ ಆತ್ಮೀಯ ಅಪ್ಪುಗೆಯ ಈ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
“ನಿನ್ನ ಪ್ರಪ್ರಥಮ ಅಭ್ಯಾಸದಿಂದ ಮೊದಲ್ಗೊಂಡು ಇಂದಿನ ಈ ಮಹೋನ್ನತ ಯಶಸ್ಸಿನ ತನಕ ನೀನು ಸದಾ ನನ್ನನ್ನು ಹೆಮ್ಮೆಪಡುವಂತೆ ಮಾಡುತ್ತಲೇ ಇದ್ದೆ. ಕೀಪ್ ಗೋಯಿಂಗ್ ಸ್ಟ್ರಾಂಗ್ ಬೇಟಾ’ ಎಂಬುದಾಗಿ ರಾಜ್ಕುಮಾರ್ ಶರ್ಮ ಬರೆದಿದ್ದಾರೆ.
ಲಂಡನ್ಗೆ ಪಯಣ
ವಿಜಯಯಾತ್ರೆ ಮುಗಿದೊಡನೆ ರಾತ್ರಿಯೇ ವಿರಾಟ್ ಕೊಹ್ಲಿ ಲಂಡನ್ಗೆ ವಿಮಾನ ಏರಿದರು. ಅವರ ಪತ್ನಿ ಅನುಷ್ಕಾ ಶರ್ಮ ಮತ್ತು ಮಕ್ಕಳಿಬ್ಬರು ಯು.ಕೆ.ಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಭಾರತ-ಪಾಕಿಸ್ಥಾನ ನಡುವಿನ ವಿಶ್ವಕಪ್ ಮುಖಾಮುಖಿ ವೇಳೆ ಅನುಷ್ಕಾ ಶರ್ಮ ನ್ಯೂಯಾರ್ಕ್ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅನಂತರ ಅವರು ಯಾವುದೇ ಪಂದ್ಯಗಳ ವೇಳೆ ಹಾಜರಿರಲಿಲ್ಲ. ವಿಜಯೋತ್ಸವದ ವೇಳೆ ಮುಂಬಯಿಗೂ ಬಂದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.