Malpe ಸಕಾಲದಲ್ಲಿ ಬಾರದ 108 ಆ್ಯಂಬುಲೆನ್ಸ್; ಪ್ರಾಣ ಉಳಿಸಿದ ಈಶ್ವರ್ ಮಲ್ಪೆ ತಂಡ
ಮನೆಯಲ್ಲೇ ಹೆರಿಗೆ : ತಾಯಿ ಮಗುವನ್ನು ಆಸ್ಪತ್ರೆಗೆ ತಲುಪಿಸಿ ಪ್ರಾಣ ಉಳಿಸಿದ ಆಪತ್ಭಾಂಧವ
Team Udayavani, Jul 6, 2024, 12:17 AM IST
ಮಲ್ಪೆ: ಪ್ರಸವ ವೇದನೆಯಿಂದ ನರಳುತ್ತಿದ್ದ ಗರ್ಭಿಣಿ ತೊಟ್ಟಂನಲ್ಲಿ ವಾಸವಾಗಿರುವ ಗದಗ ಮೂಲದ ಪವಿತ್ರಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು 108 ಆ್ಯಂಬುಲೆನ್ಸ್ ಗೆ ಕರೆ ಮಾಡಿದರೂ ಸಕಾಲದಲ್ಲಿ ಬಾರದ ಕಾರಣ ಮನೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಗುರುವಾರ ಮಧ್ಯಾಹ್ನ ಮಲ್ಪೆ ಸಮೀಪದ ತೊಟ್ಟಂನಲ್ಲಿ ನಡೆದಿದೆ.
ಈ ವಿಷಯ ತಿಳಿದ ಆಪತ್ಬಾಂಧವ ಈಶ್ವರ್ ಮಲ್ಪೆ ಮತ್ತು ತಂಡದವರು ತತ್ಕ್ಷಣ ಧಾವಿಸಿ ಬಂದು ಖಾಸಗಿ ಆ್ಯಂಬುಲೆನ್ಸ್ನಲ್ಲಿ ತಾಯಿ-ಮಗುವನ್ನು ಕರೆದೊಯ್ದು ಉಡುಪಿಯ ಹಾಜಿ ಅಬ್ದುಲ್ಲಾ ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.