Telangana;ಶಿಕ್ಷಕನ ವರ್ಗಾವಣೆ: ಹೊಸ ಶಾಲೆ ಸೇರಿದ 133 ಮಕ್ಕಳು!

ಅಪೂರ್ವ ಗುರು-ಶಿಷ್ಯರು

Team Udayavani, Jul 6, 2024, 6:36 AM IST

1-wewewq

ಹೈದರಾಬಾದ್‌: ನೆಚ್ಚಿನ ಶಿಕ್ಷಕರು ವರ್ಗಾವಣೆ ಆದರೆಂದು ಮಕ್ಕಳು ಅಳುವಂಥ ಭಾವನಾತ್ಮಕ ಸನ್ನಿವೇಶ ಗಳನ್ನು ನೋಡಿದ್ದೇವೆ! ಆದರೆ ತೆಲಂಗಾಣದ ಹೈದರಾಬಾದ್‌ನಲ್ಲಿ ಇದಕ್ಕೂ ಭಿನ್ನವಾದ ಅಪರೂಪದ ಘಟನೆಯೊಂದು ನಡೆದಿದೆ. ಸರಕಾರಿ ಶಾಲೆಯೊಂದರ ಶಿಕ್ಷಕರು ವರ್ಗಾವಣೆ ಆಗಿದ್ದಕ್ಕೆ ಆ ಶಾಲೆಯ ಬರೋಬ್ಬರಿ 133 ವಿದ್ಯಾರ್ಥಿಗಳೂ ಶಾಲೆ ತೊರೆದು, ಶಿಕ್ಷಕ ವರ್ಗಾವಣೆಗೊಂಡ ಶಾಲೆಗೇ ಸೇರ್ಪಡೆಗೊಂಡಿದ್ದಾರೆ!.

ಪೊನಕಲ್‌ ಗ್ರಾಮದ ಸರಕಾರಿ ಪ್ರಾಥ ಮಿಕ ಶಾಲೆಯ ಶಿಕ್ಷಕರಾದ ಶ್ರೀನಿವಾಸ್‌ (53) ಕಳೆದ 12 ವರ್ಷದಿಂದ ಆ ಶಾಲೆಯಲ್ಲಿದ್ದು, ಮಕ್ಕಳು ಮಾತ್ರವಲ್ಲದೇ ಊರಿನ ಗ್ರಾಮಸ್ಥರ ಮನ ಗೆದ್ದಿದ್ದಾರೆ. ಇದೀಗ ಆ ಗ್ರಾಮದಿಂದ 3 ಕಿ.ಮೀ. ದೂರದಲ್ಲಿರುವ ಅಕ್ಕಪೆಲ್ಲಿಗುಂಡಗೆ ಅವರು ವರ್ಗಾವಣೆ ಆಗಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಶಾಲೆ ಮಕ್ಕಳು ಅತ್ತು, ಕರೆದು, ಶ್ರೀನಿವಾಸ್‌ ಹೋಗದಂತೆ ಅಡ್ಡಗಟ್ಟಿದ್ದಾರೆ. ಆದಾಗ್ಯೂ ಅವರು ನಿಯಮ ಪಾಲಿಸಲೇ ಬೇಕು ಎಂದು ಹೇಳಿ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ 1ನೇ ತರಗತಿಯಿಂದ 5ನೇ ತರಗತಿ ವರೆಗಿನ 133 ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ತೆರಳಿ ಅಕ್ಕಪೆಲ್ಲಿಗುಂಡ ಸರಕಾರಿ ಶಾಲೆಗೆ ಸೇರಿಕೊಂಡಿದ್ದಾರೆ.

ಟಾಪ್ ನ್ಯೂಸ್

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.