India ರಕ್ಷಣ ಕ್ಷೇತ್ರದಲ್ಲಿ 1.27 ಲಕ್ಷ ಕೋಟಿ ಉತ್ಪಾದನೆ!


Team Udayavani, Jul 6, 2024, 6:08 AM IST

rajnath 2

ಹೊಸದಿಲ್ಲಿ: ಭಾರತದ ರಕ್ಷಣ ಉತ್ಪಾದನೆಯ ಮೌಲ್ಯ 2023-24ನೇ ಸಾಲಿನಲ್ಲಿ ದಾಖಲೆಯ 1.27 ಲಕ್ಷ ಕೋಟಿ ರೂ. ತಲುಪಿದೆ. ಈ ಕುರಿತು ಮಾಹಿತಿ ನೀಡಿದ ರಕ್ಷಣ ಸಚಿವ ರಾಜ ನಾಥ್‌ ಸಿಂಗ್‌, 2022-23ನೇ ಸಾಲಿನಲ್ಲಿ 1,08,684 ಕೋಟಿ ರೂ. ಮೌಲ್ಯದ ಉತ್ಪಾದನೆಯಾಗಿತ್ತು. ಪ್ರಸಕ್ತ ವರ್ಷ 1,26,887 ಕೋಟಿ ರೂ. ಮೌಲ್ಯದ ಉತ್ಪಾದನೆಯಿಂದ ದಾಖಲೆಯ ಶೇ. 16.7ರಷ್ಟು ಪ್ರಗತಿಯಾಗಿದೆ. ಜತೆಗೆ ಪ್ರಸಕ್ತ ವರ್ಷದಲ್ಲಿ ದಾಖಲೆಯ 21,083 ಕೋಟಿ ರೂ. ರಕ್ಷಣ ರಫ್ತು ಆಗಿದ್ದು, ಶೇ. 32.5ರಷ್ಟು ಪ್ರಗತಿಯಾಗಿದೆ. ಕಳೆದ ವರ್ಷ 15,920 ಕೋಟಿ ರೂ. ರಫ್ತು ಆಗಿತ್ತು ಎಂದು ತಿಳಿಸಿದ್ದಾರೆ.

ಪ್ರಧಾನಿ ಹರ್ಷ: ರಕ್ಷಣ ಉತ್ಪಾದನ ಕ್ಷೇತ್ರದಲ್ಲಿ ದಾಖಲೆ ಪ್ರಮಾಣದಲ್ಲಿ ಉತ್ಪಾದನೆ ಆಗಿರುವುದಕ್ಕೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರದಲ್ಲಿ ನಮ್ಮ ಸಾಮರ್ಥ್ಯ ವೃದ್ಧಿಸಲು ಪೂರಕ ವಾತಾವರಣ ಒದಗಿಸುವುದರ ಜತೆಗೆ ಜಾಗತಿಕ ಮಟ್ಟದಲ್ಲಿ ಭಾರತವನ್ನು ರಕ್ಷಣ ಉತ್ಪಾದನ ಕೇಂದ್ರವನ್ನಾಗಿಸಲು ನಾವು ಬದ್ಧರಾಗಿದ್ದೇವೆ. ಈ ಸಾಧನೆಯಿಂದ ನಮ್ಮ ಭದ್ರತಾ ವ್ಯವಸ್ಥೆ ಅಧಿಕವಾಗಲಿದ್ದು, ಮತ್ತಷ್ಟು ಆತ್ಮನಿರ್ಭರರನ್ನಾಗಿ ಮಾಡಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

Exam

Journalism; ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Naxal

Naxalites Encounter: ಛತ್ತೀಸ್‌ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.