Bellary; ಬುಡಾ ಬಗ್ಗೆ ಲೋಕಾಯುಕ್ತಕ್ಕೆ ದೂರು ಕೊಡುತ್ತೇನೆ: ಎನ್.ಪ್ರತಾಪ ರೆಡ್ಡಿ
Team Udayavani, Jul 6, 2024, 11:40 AM IST
ಬಳ್ಳಾರಿ: ಕಳೆದ ಒಂದೂವರೆ ವರ್ಷದಿಂದ ಬುಡಾದಲ್ಲಿ ಆಗಿರುವ ನಡವಳಿಕೆಗಳನ್ನು ತನಿಖೆ ಮಾಡಬೇಕು. ಈ ಕುರಿತು ಲೋಕಾಯುಕ್ತಕ್ಕೆ ದೂರು ಕೊಡುತ್ತೇನೆ. ಈ ಬಗ್ಗೆ ಸಮಿತಿ ಕಳಿಸಿ ತನಿಖೆ ನಡೆಸಬೇಕು ಎಂದು ಬುಡಾ ಮಾಜಿ ಅಧ್ಯಕ್ಷ, ಎಂಎಲ್ ಸಿ ಪರಾಜಿತ ಅಭ್ಯರ್ಥಿ ಎನ್.ಪ್ರತಾಪ ರೆಡ್ಡಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವೆರಗೆ ಎರಡು ದೂರುಗಳನ್ನು ಕೊಟ್ಟಿದ್ದೇನೆ. ಆಗಿನ ಡಿಸಿ ಮತ್ತು ಎಸ್ಪಿ ಮೇಲೆ ದೂರು ಕೊಟ್ಟಿದ್ದೇನೆ. ಲೋಕಾಯುಕ್ತದಲ್ಲಿ ದೂರುಗಳು ನೆನೆಗುದಿಗೆ ಬಿದ್ದಿವೆ. ಬುಡಾ ಆಯುಕ್ತ ರಮೇಶ್ ಅವರಿಂದ ಲೋಕಾಯುಕ್ತಕ್ಕೆ ತಪ್ಪು ಮಾಹಿತಿ ನೀಡಲಾಗಿದೆ. ರಮೇಶ್ 12 ಜನ ಪಿಎಗಳನ್ನು ಇಟ್ಟುಕೊಂಡು ಕೆಲಸ ಮಾಡಿದ್ದಾರೆಂಬ ಆರೋಪಿಸಿದ್ದಾರೆ.
ಮೂರು ದಿನ ಗದಗದಲ್ಲಿ ಕೆಲಸ, ಮೂರು ದಿನ ಬಳ್ಳಾರಿಯಲ್ಲಿ ಕೆಲಸ, ಹೊಸಪೇಟೆಯಲ್ಲಿ ಮನೆ, ಏನು ಕೆಲಸ ಮಾಡ್ತಾರೆ.? ಒಂದು ಮೀಟಿಂಗ್ ನಲ್ಲಿ 30-40 ವಿಷಯ ಚರ್ಚೆಗೆ ತರುತ್ತಾರೆ. ಸಭೆಗಳನ್ನು ನಿಯಮ ಪ್ರಕಾರ ನಡೆಸದೆ ನಿಯಮ ಬಾಹಿರವಾಗಿ ನಡೆಸಿದ್ದಾರೆ. ಎರಡು ರೆಜುಲೇಷನ್ ಮಾಡುತ್ತಾರೆ, ಒಂದು ಸಾರ್ವಜನಿಕರಿಗೆ ಮತ್ತೊಂದು ತಮಗೆ ಇಟ್ಟುಕೊಳ್ತಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.