Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್
ಘಟನೆಗಳು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಅವರ ಮನಸ್ಸಿನಲ್ಲಿವೆ...
Team Udayavani, Jul 6, 2024, 11:00 AM IST
ಮುಂಬೈ: ನರೇಂದ್ರ ಮೋದಿ ಅವರ ಸರಕಾರ ಮುಂದುವರಿಯುವುದಿಲ್ಲ, ಇನ್ನೂ ಅಲೆಗಳು ರಾಹುಲ್ ಗಾಂಧಿ ಅವರ ಪರವಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಶನಿವಾರ ಹೇಳಿಕೆ ನೀಡಿದ್ದಾರೆ.
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಂಜಯ್ ರಾವತ್, “ಈ ಸರಕಾರ ಮುಂದುವರಿಯುವುದಿಲ್ಲ, ನಾನು ಈ ಹಿಂದೆಯೂ ಹೇಳಿದ್ದೇನೆ, ಅಲೆಗಳು ಇನ್ನೂ ರಾಹುಲ್ ಗಾಂಧಿ ಪರವಾಗಿವೆ ಮತ್ತು ರಾಜ್ಯಗಳಲ್ಲಿ ದೇಶದಲ್ಲಿ ನಡೆಯುತ್ತಿರುವ ನಡೆಯುತ್ತಿರುವ ಘಟನೆಗಳು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಅವರ ಮನಸ್ಸಿನಲ್ಲಿವೆ ಎಂದು ಹೇಳಿದರು.
ನರೇಂದ್ರ ಮೋದಿಯವರ ಸರಕಾರವು ಊರುಗೋಲಲ್ಲಿ ಕೆಲಸ ಮಾಡುತ್ತಿದೆ. ಲಾಲು ಯಾದವ್ ಅವರು ಹೇಳಿದ್ದು ಸರಿಯಾಗಿದೆ ಎಂದು ರಾವತ್ ಹೇಳಿದ್ದಾರೆ.
ಆರ್ಜೆಡಿಯ 28 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ್ದ ಲಾಲು ಯಾದವ್, ‘ಮುಂದಿನ ಆಗಸ್ಟ್ ನಲ್ಲಿ ಕೇಂದ್ರ ಸರಕಾರ ಪತನಗೊಳ್ಳಲಿದೆ. , ಸಂಭಾವ್ಯ ಮುಂದಿನ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದರು.
#WATCH | Mumbai: On RJD chief Lalu Yadav’s statement, Shiv Sena (UBT) leader Sanjay Raut says, “This government will not go on. I have said this earlier as well. The tides are still in favour of Rahul Gandhi and the incidents happening in the country, the way Chandrababu Naidu… pic.twitter.com/FxVMxMqVlB
— ANI (@ANI) July 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್ ನಿಧಿ ವರ್ಗಾವಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.