Billari; ರಿಶ್ವಿಕ್ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ
Team Udayavani, Jul 6, 2024, 3:34 PM IST
“ಬಿಲ್ಲಾರಿ’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ಎವಿಕೆ ಪ್ರೊಡಕ್ಷನ್ ಅಡಿಯಲ್ಲಿ ರಿಶ್ವಿಕ್ ಶೆಟ್ಟಿ ಕತೆ ಬರೆದು ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಗೋಕಾಕ್ ಮೂಲದ ಪಿ.ಎಲ್.ಭರಮಣ್ಣ ನಿರ್ದೇಶನ ಮಾಡುತ್ತಿದ್ದಾರೆ.
ನಿರ್ದೇಶಕ ಭರಮಣ್ಣ ಹೇಳುವಂತೆ, ಇದೊಂದು ಕಾಲ್ಪನಿಕ ಅಂಶಗಳನ್ನು ಒಳಗೊಂಡಿರುವ ಕಥೆ. ನಿಘಂಟುದಲ್ಲಿ ಬಿಲ್ಲಾರಿಗೆ ಬೇರೆ ಅರ್ಥ ಇರಲಿದೆ. ಆದರೆ ನಮ್ಮ ಸಿನಿಮಾದಲ್ಲಿ ಪಾತ್ರದ ಹೆಸರು ಶೀರ್ಷಿಕೆಯಾಗಿದೆ. ಬಿಲ್ಸ್ ಬುಡಕಟ್ಟು ಜನಾಂಗದ ರಾಜನ ಐತಿಹಾಸಿಕ ಸೆಸ್ಪೆನ್ಸ್, ಥ್ರಿಲ್ಲರ್ ಕಥೆಯಾಗಿದೆ. ಭಾರತದಲ್ಲಿ ಇವರುಗಳು ಹನ್ನೊಂದು ಲಕ್ಷ ಜನಸಂಖ್ಯೆ ಇರಲಿದ್ದು, ಹೆಚ್ಚಿನ ಭಾಗ ಗುಜರಾತ್, ರಾಜಸ್ತಾನದಲ್ಲಿ ವಾಸವಾಗಿದ್ದಾರೆ. ಬೆಂಗಳೂರು, ಅರಸಿಕೆರೆ, ಹಾಸನ, ಅಣ್ಣಿಗೇರಿ, ಗಜೇಂದ್ರಗಡ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಲಾಗಿದೆ’ ಎಂದರು.
ರಾಜ ಮತ್ತು ಅಧಿಕಾರಿಯಾಗಿ ರಿಶ್ವಿಕ್ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಚೈತ್ರಾ ಲೋಕನಾಥ್ ನಾಯಕಿ. ಉಳಿದಂತೆ ನಾಗೇಂದ್ರ ಅರಸ್, ಪ್ರಕಾಶ್ ತುಮ್ಮಿನಾಡು, ಎಂ.ಕೆ. ಮಠ, ಕೆಂಪೇಗೌಡ, ಬಲರಾಮ್ ಪಂಚಾಲ್, ಚಂದ್ರಪ್ರಭಾ, ನವೀನ್ ಬೊಂದೆಲ್ ಸೇರಿದಂತೆ ಹಿರಿಯ ಕಲಾವಿದರು ನಟಿಸುತ್ತಿದ್ದಾರೆ. ನಾಲ್ಕು ಹಾಡುಗಳ ಪೈಕಿ, ಒಂದು ಗೀತೆಗೆ ಪ್ರಮೋದ್ ಮರವಂತೆ ಸಾಹಿತ್ಯವಿದೆ. ಸುಭಾಷ್ ಸಂಗೀತ, ಅಗಸ್ತ್ಯ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
Radhika kumaraswamy: ಭೈರಾದೇವಿ ನನ್ನ ಡ್ರೀಮ್ ಪ್ರಾಜೆಕ್ಟ್…: ರಾಧಿಕಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಮೆಡಿಕಲ್ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ
Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.