SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

Team Udayavani, Jul 6, 2024, 5:23 PM IST

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

ಹೈದರಾಬಾದ್:‌ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ, ಸೋಲಿಲ್ಲದ ಸರದಾರ ಎಸ್‌ ಎಸ್‌ ರಾಜಮೌಳಿ ಅವರ ಸಿನಿಮಾಗಳನ್ನು ಮೆಚ್ಚದವರು ಕಡಿಮೆ. ʼಸ್ಟೊಡೆಂಟ್‌ ನಂ 1ʼ ನಿಂದ ಆಸ್ಕರ್‌ ಗೆದ್ದ ʼಆರ್‌ ಆರ್‌ ಆರ್‌ʼವರೆಗೂ ರಾಜಮೌಳಿ ಸಿನಿಮಾ ಜಗತ್ತಿನಲ್ಲಿ ಮಾಡಿರುವ ಸಾಧನೆ ಒಂದೆರೆಡಲ್ಲ.

ಕಳೆದ 2 ದಶಕಗಳಿಂದ ರಾಜಮೌಳಿ ಅವರು ಚಿತ್ರರಂಗದಲ್ಲಿ ಸೋಲೆ ಕಾಣದ ಸರದಾರನಾಗಿ ನೆಲೆಕಂಡಿದ್ದಾರೆ. ಅವರ ಫಿಲ್ಮ್‌ ಮೇಕಿಂಗ್‌ ನ್ನು ಹಾಲಿವುಡ್‌ ನ ಖ್ಯಾತ ನಿರ್ದೇಶಕರು ಕೂಡ ಮೆಚ್ಚಿಕೊಂಡಿದ್ದಾರೆ.

ಇಂತಹ ದಿಗ್ಗಜ ನಿರ್ದೇಶಕನ ಪಯಣವನ್ನು ನೆಟ್‌ ಫ್ಲಿಕ್ಸ್‌ ಓಟಿಟಿಗೆ ತರಲಿದೆ. ಈಗಾಗಲೇ ಹಲವು ಸಾಕ್ಷ್ಯಚಿತ್ರಗಳನ್ನು ಮಾಡಿರುವ ನೆಟ್‌ ಫ್ಲಿಕ್ಸ್‌ ರಾಜಮೌಳಿ ಅವರ ವೃತ್ತಿ ಬದುಕಿನ ಸಾಧನೆಯ ಕಥೆಯನ್ನು ಡಾಕ್ಯುಮೆಂಟರಿಯಾಗಿ ತರಲಿದೆ.

‘ಸ್ಟೊಡೆಂಟ್‌ ನಂ 1ʼ, ʼಸಿಂಹಾದ್ರಿʼ, ʼಛತ್ರಪತಿʼ, ‘, ‘ಯಮದೊಂಗ’, ಮಗಧೀರ ‘ವಿಕ್ರಮಾರ್ಕುಡು’, ‘ಈಗ’ ʼಬಾಹುಬಲಿʼ, ಆರ್‌ ಆರ್‌ ಆರ್‌ʼ ನಂತಹ ಬಿಗ್‌ ಹಿಟ್‌ ಹಾಗೂ ಕೋಟಿ ಕೋಟಿ ತಂದುಕೊಟ್ಟ ಸಿನಿಮಾಗಳನ್ನು ಮಾಡಿರುವ ರಾಜಮೌಳಿ ಭಾರತೀಯ ಸಿನಿರಂಗದ ದಿಗ್ಗಜ ನಿರ್ದೇಶಕರಲ್ಲಿ ಒಬ್ಬರು.

ಆರಂಭದಲ್ಲಿ ಬರಹಗಾರರಾಗಿ, ಒಂದಷ್ಟು ಕಿರುತೆರೆ ಧಾರವಾಹಿಗಳಲ್ಲಿ ಸಹಾಯಕ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ರಾಜಮೌಳಿ ಇಂದು ಪ್ಯಾನ್‌ ಇಂಡಿಯಾವೇ ಮೆಚ್ಚುವ ನಿರ್ದೇಶಕರಾಗಿದ್ದಾರೆ.

ʼಆರ್‌ ಆರ್‌ ಆರ್‌ʼ ನೋಡಿ ಹಾಲಿವುಡ್‌ ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಅವರು ದಂಗಾಗಿದ್ದರು.

ಸಿನಿಮಾ ಜಗತ್ತಿನ ರಾಜಮೌಳಿ ಅವರ ಕಥೆಯನ್ನು ನೆಟ್‌ ಫ್ಲಿಕ್ಸ್‌ ಡಾಕ್ಯುಮೆಂಟರ್‌ ಆಗಿ ಓಟಿಟಿಗೆ ತರಲಿದೆ. ಇದಕ್ಕೆ ‘ಮಾರ್ಡನ್ ಮಾಸ್ಟರ್ಸ್ʼ ಎಂದು ಹೆಸರಿಡಲಾಗಿದೆ. ಆಗಸ್ಟ್‌ 2 ರಂದು  ಈ ಡಾಕ್ಯಮೆಂಟರಿ ಸ್ಟ್ರೀಮಿಂಗ್‌ ಆಗಲಿದೆ.

ಇದರಲ್ಲಿ ನಿರ್ದೇಶಕ ಜೇಮ್ಸ್ ಕ್ಯಾಮರೂನ್, ಜೋ ರುಸ್ಸೋ, ಪ್ರಭಾಸ್, ರಾಣಾ, ಜೂನಿಯರ್ ಎನ್‌ಟಿಆರ್ ಅವರು ರಾಜಮೌಳಿ ಅವರ ಬಗ್ಗೆ ಮಾತನಾಡಲಿದ್ದಾರೆ.

ಸದ್ಯ ರಾಜಮೌಳಿ ಮಹೇಶ್‌ ಬಾಬು ಅವರೊಂದಿಗೆ ಸಿನಿಮಾವನ್ನು ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.