Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ವೆ


Team Udayavani, Jul 6, 2024, 8:00 PM IST

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

ಹರಾರೆ:  ಜಿಂಬಾಬ್ವೆ ವಿರುದ್ದದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಗಿಲ್‌ ನಾಯಕತ್ವದ ಯುವ ಟೀಮ್‌ ಇಂಡಿಯಾ ಆಘಾತಕಾರಿ ಸೋಲುಕಂಡಿದೆ.

ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ಅಂದುಕೊಂಡಂತೆ ಭರ್ಜರಿ ಬೌಲಿಂಗ್‌ ಮಾಡಿ ಜಿಂಬಾಬ್ವೆ ಆಟಗಾರರನ್ನು ಕಟ್ಟಿಹಾಕಿದರು.

ಆರಂಭದಲ್ಲೇ ಇನೋಸೆಂಟ್‌  ಕೈಯಾ ಅವರ ವಿಕೆಟ್‌ ಕಳೆದುಕೊಂಡು ಜಿಂಬಾಬ್ವೆ ಒತ್ತಡಕ್ಕೆ ಸಿಲುಕಿತು. ಬ್ರಿಯಾನ್ ಬೆನೆಟ್ 22 ರನ್‌ ಗಳನ್ನು ವೇಗವಾಗಿ ಗಳಿಸಿ ರವಿ ಬಿಷ್ಣೋಯ್ ಅವರಿಗೆ ವಿಕೆಟ್‌ ಒಪ್ಪಿಸಿದರು. ಆರಂಭಿಕ ಮಾಧೇವೆರೆ 21 ರನ್‌ ಗಳಿಸಿ ಬಿಷ್ಣೋಯಿ ಸ್ಪಿನ್‌ ದಾಳಿಗೆ ವಿಕೆಟ್‌ ಒಪ್ಪಿಸಿದರು.  ನಾಯಕ ಸಿಕಂದರ್‌ ರಾಜಾ 17 ರನ್‌ ಗಳ ಕೊಡುಗೆ ನೀಡಿ ಆವೇಶ್‌ ಖಾನ್‌ ಅವರ ಎಸೆತಕ್ಕೆ ಬಿಷ್ಣೋಯಿ ಅವರಿಗೆ ಕ್ಯಾಚ್‌ ಕೊಟ್ಟು ಪೆವಿಲಿಯನ್ ಕಡೆ ಸಾಗಿದರು. ಕ್ಲೈವ್ ಮದಂಡೆ ಅಂತಿಮ ಓವರ್‌ ಗಳಲ್ಲಿ 29 ರನ್‌ ಗಳಿಸಿ ಬಿರುಸಿನ ಆಟವನ್ನೀಡಿದರು.

20 ಓವರ್‌ ಗಳಲ್ಲಿ ಜಿಂಬಾಬ್ವೆ 9 ವಿಕೆಟ್‌ ಕಳೆದುಕೊಂಡು 115 ರನ್‌ ಗಳಿಸಿ, 116ರ ಕನಿಷ್ಠ ಸವಾಲನ್ನು ಬಿಟ್ಟುಕೊಟ್ಟಿತು.

ಭಾರತದ ಪರವಾಗಿ ಬಿಷ್ಣೋಯಿ 4 ಪ್ರಮುಖ ವಿಕೆಟ್‌ ಪಡೆದರೆ, ವಾಷಿಂಗ್ಟನ್ ಸುಂದರ್ 2 ವಿಕೆಟ್‌ , ಆವೇಶ್‌ ಖಾನ್‌ ,  ಮುಕೇಶ್‌ ಕುಮಾರ್‌ ತಲಾ 1 ವಿಕೆಟ್‌ ಪಡೆದರು.

ಸಣ್ಣ ಸವಾಲನ್ನು ಬೆನ್ನಟ್ಟಿದ್ದ ಭಾರತ ಆರಂಭದಲ್ಲೇ ಅಭಿಷೇಕ್‌ ಶರ್ಮಾ ಅವರ ವಿಕೆಟ್‌ ಕಳೆದುಕೊಂಡಿತು.  ಆ ಬಳಿಕ ಬಂದ ರುತ್‌ ರಾಜ್‌  ಗಾಯಕ್ವಾಡ್‌ ಕೇವಲ 7  ರನ್‌ ಗಳಿಸಿ ಮುಜರಬಾನಿ ಎಸೆತದಲ್ಲಿ ಕ್ಯಾಚ್‌ ಕೊಟ್ಟು ವಿಕೆಟ್‌ ಒಪ್ಪಿಸಿದರು.

ಒಂದು ಕಡೆ ವಿಕೆಟ್‌ ನಿಲ್ಲಿಸಿ ಆಟ ಆಡುತ್ತಿದ್ದ ಕ್ಯಾಪ್ಟನ್‌ ಗಿಲ್‌ ಅವರಿಗೆ ಇನ್ನೊಂದು ಕಡೆಯಿಂದ ಯಾವ ಆಟಗಾರನು ಹೆಚ್ಚು ಸಾಥ್‌ ನೀಡಿಲ್ಲ. ರಿಯಾನ್ ಪರಾಗ್(2 ರನ್)‌, ರಿಂಕು ಸಿಂಗ್(0)‌, ಧ್ರುವ್ ಜುರೆಲ್‌ (7 ರನ್), ರವಿ ಬಿಷ್ಣೋಯ್(9ರನ್)‌ ಗಳಿಸಿ ಒಂದರ ಮೇಲೆ ಒಂದರಂತೆ ವಿಕೆಟ್‌ ಕಳೆದುಕೊಂಡು ಸುಲಭವಾಗಿ ಗೆಲ್ಲುವ ಪಂದ್ಯವನ್ನು ಭಾರತ ಕೈಚೆಲ್ಲುವ ಹಂತಕ್ಕೆ ಬಂತು.

ವಾಷಿಂಗ್ಟನ್ ಸುಂದರ್ ಏಕಾಂಗಿಯಾಗಿ ಹೋರಾಟ ಮಾಡಿದರೂ ಅದು ಸಪಲತೆಯನ್ನು ಕಂಡಿಲ್ಲ. ಅಂತಿಮವಾಗಿ ಜಿಂಬಾಬ್ವೆ 13 ರನ್‌ ಗಳ ಅಂತರದಿಂದ ಗೆದ್ದು ಬೀಗಿತು.

ಅಂತಿಮವಾಗಿ ಭಾರತ 19.5 ಓವರ್‌ ಗಳಲ್ಲಿ102 ರನ್‌ ಗಳಿಗೆ ಆಲ್‌ ಔಟಾಯಿತು.

ಜಿಂಬಾಬ್ವೆ ಪರವಾಗಿ ಸಿಕಂದರ್ ರಜಾ 3 ವಿಕೆಟ್, ತೆಂಡೈ ಚತಾರಾ 3 ವಿಕೆಟ್‌ ಪಡೆದು ಮಿಂಚಿದರು.

 

ಟಾಪ್ ನ್ಯೂಸ್

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

Women’s T20 World Cup 2024: ನ್ಯೂಜಿಲ್ಯಾಂಡ್‌ ವಿರುದ್ಧ ಭಾರತಕ್ಕೆ ಆಘಾತ

Women’s T20 World Cup 2024: ನ್ಯೂಜಿಲ್ಯಾಂಡ್‌ ವಿರುದ್ಧ ಭಾರತಕ್ಕೆ ಆಘಾತ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.