![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 7, 2024, 6:35 AM IST
ಶ್ರೀನಗರ: ಅಮರನಾಥದ ಗುಹೆಯಲ್ಲಿ ಹಿಮದಿಂದ ಉಂಟಾಗಿರುವ ಶಿವಲಿಂಗ ಕರಗಲು ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. ಪ್ರಸಕ್ತ ವರ್ಷ ಉತ್ತರ ಭಾರತದ ಹೆಚ್ಚಿನ ಸ್ಥಳಗಳಲ್ಲಿ ಉಷ್ಣ ಮಾರುತದ ಛಾಯೆ ಬಿರುಸಾಗಿ ಇದ್ದದ್ದು ಈ ಬೆಳವಣಿಗೆಗೆ ಕಾರಣ ಎನ್ನಲಾಗುತ್ತಿದೆ. ಸಾಮಾನ್ಯವಾಗಿ ಮೇನಿಂದ ಹಿಮದಲ್ಲಿ ಶಿವಲಿಂಗ ಉಂಟಾಗಲು ಆರಂಭವಾಗುತ್ತದೆ. ಅದು ಆಗಸ್ಟ್ ವರೆಗೆ ಹಾಗೆಯೇ ಇರುತ್ತದೆ. ಅಮರನಾಥ ಯಾತ್ರೆಯ ಮುಕ್ತಾಯದ ಬಳಿಕ ನಿಧಾನವಾಗಿ ಶಿವಲಿಂಗ ಕರಗಲು ಆರಂಭವಾಗುತ್ತದೆ. ಆದರೆ ಈ ಬಾರಿ ಜಾಗತಿಕ ತಾಪಮಾನ ವ್ಯತ್ಯಯದಿಂದ ಜುಲೈನಲ್ಲಿ ಶಿವಲಿಂಗ ಕರಗಲು ಆರಂಭಿಸಿದೆ.
ಭಾರೀ ಮಳೆ: ಯಾತ್ರೆ ತಾತ್ಕಾಲಿಕ ಸ್ಥಗಿತ!
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ ಆಗುತ್ತಿದ್ದು, ಅಮರನಾಥ ಯಾತ್ರೆ ಸಾಗುವ 2 ಮಾರ್ಗಗಳಲ್ಲೂ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆ ಯಲ್ಲಿ ಯಾತ್ರೆಯನ್ನು ಶನಿವಾರ ತಾತ್ಕಾಲಿ ಕವಾಗಿ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ರಾತ್ರಿಯಿಂದ ಮಳೆ ಹೆಚ್ಚಾಗಿದ್ದಕ್ಕೆ ಮುಂಜಾಗ್ರತೆಯಾಗಿ ಕ್ರಮ ಕೈಗೊಂಡಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.