Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?


Team Udayavani, Jul 7, 2024, 6:35 AM IST

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

ಶ್ರೀನಗರ: ಅಮರನಾಥದ ಗುಹೆಯಲ್ಲಿ ಹಿಮದಿಂದ ಉಂಟಾಗಿರುವ ಶಿವಲಿಂಗ ಕರಗಲು ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. ಪ್ರಸಕ್ತ ವರ್ಷ ಉತ್ತರ ಭಾರತದ ಹೆಚ್ಚಿನ ಸ್ಥಳಗಳಲ್ಲಿ ಉಷ್ಣ ಮಾರುತದ ಛಾಯೆ ಬಿರುಸಾಗಿ ಇದ್ದದ್ದು ಈ ಬೆಳವಣಿಗೆಗೆ ಕಾರಣ ಎನ್ನಲಾಗುತ್ತಿದೆ. ಸಾಮಾನ್ಯವಾಗಿ ಮೇನಿಂದ ಹಿಮದಲ್ಲಿ ಶಿವಲಿಂಗ ಉಂಟಾಗಲು ಆರಂಭವಾಗುತ್ತದೆ. ಅದು ಆಗಸ್ಟ್‌ ವರೆಗೆ ಹಾಗೆಯೇ ಇರುತ್ತದೆ. ಅಮರನಾಥ ಯಾತ್ರೆಯ ಮುಕ್ತಾಯದ ಬಳಿಕ ನಿಧಾನವಾಗಿ ಶಿವಲಿಂಗ ಕರಗಲು ಆರಂಭವಾಗುತ್ತದೆ. ಆದರೆ ಈ ಬಾರಿ ಜಾಗತಿಕ ತಾಪಮಾನ ವ್ಯತ್ಯಯದಿಂದ ಜುಲೈನಲ್ಲಿ ಶಿವಲಿಂಗ ಕರಗಲು ಆರಂಭಿಸಿದೆ.

ಭಾರೀ ಮಳೆ: ಯಾತ್ರೆ ತಾತ್ಕಾಲಿಕ ಸ್ಥಗಿತ!
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ ಆಗುತ್ತಿದ್ದು, ಅಮರನಾಥ ಯಾತ್ರೆ ಸಾಗುವ 2 ಮಾರ್ಗಗಳಲ್ಲೂ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆ ಯಲ್ಲಿ ಯಾತ್ರೆಯನ್ನು ಶನಿವಾರ ತಾತ್ಕಾಲಿ ಕವಾಗಿ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ರಾತ್ರಿಯಿಂದ ಮಳೆ ಹೆಚ್ಚಾಗಿದ್ದಕ್ಕೆ ಮುಂಜಾಗ್ರತೆಯಾಗಿ ಕ್ರಮ ಕೈಗೊಂಡಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.