![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 7, 2024, 12:15 AM IST
ಕುಂದಾಪುರ: ಮಳೆಯಬ್ಬರ ಜೋರಾಗಿದ್ದು, ಕಡಲ ಅಲೆಗಳ ಬಿರುಸು ಜಾಸ್ತಿಯಾಗಿದೆ. ಇದರಿಂದ ಮರವಂತೆಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ.
ಮರವಂತೆ ಹೊರ ಬಂದರನ್ನು ಸಂಪರ್ಕಿಸುವ ರಸ್ತೆಯ ಬೊಬ್ಬರ್ಯ ದೇವಸ್ಥಾನ ಸಮೀಪ ನಿರ್ಮಿಸಲಾಗಿರುವ ತಡೆಗೋಡೆಗೆ ಕಡಲಿನ ಭಾರೀ ಎತ್ತರದ ಅಲೆಗಳು ಒಂದರ ಹಿಂದೊಂದು ಅಪ್ಪಳಿಸುತ್ತಿದ್ದು, ತಡೆಗೋಡೆಯ ಕಲ್ಲುಗಳು ಕುಸಿದು ಕಡಲು ಸೇರುತ್ತಿದೆ.
ತಡೆಗೋಡೆ ಕುಸಿಯುತ್ತಿರುವುದರಿಂದ ತಡೆಗೋಡೆಗೆ ತಾಗಿಕೊಂಡಿರುವ ಸಂಪರ್ಕ ರಸ್ತೆ ಅಪಾಯದಂಚಿನಲ್ಲಿದೆ. ಕಡಲಿನ ರಕ್ಕಸ ಅಲೆಗಳು ತಡೆಗೋಡೆಯನ್ನು ದಾಟಿ ತೀರ ಪ್ರದೇಶದತ್ತ ಮುನ್ನುಗುತ್ತಿದೆ. ಮೂರು ವರ್ಷಗಳ ಹಿಂದೆ ತೌಖೆ ಚಂಡಮಾರುತದ ವೇಳೆ ಕಡಲ ಅಲೆಗಳ ಆರ್ಭಟಕ್ಕೆ ಈ ಸಂಪರ್ಕ ರಸ್ತೆ ಕೊಚ್ಚಿ ಹೋಗಿ ಸಮುದ್ರ ತೀರದಲ್ಲಿರುವ ಮನೆಗಳು ಕೊಚ್ಚಿ ಹೋಗುವ ಆತಂಕ ಎದುರಾಗಿತ್ತು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.