ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ


Team Udayavani, Jul 7, 2024, 12:28 PM IST

1

ಹೈದರಾಬಾದ್:‌ ಟಾಲಿವುಡ್‌ ಸಿನಿಮಾರಂಗದ ಕಾರ್ಯಕಾ ರಿ(Tollywood Executive Producer) ನಿರ್ಮಾಪಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಸ್ವಪ್ನಾ ವರ್ಮಾ(33) ತಾನಿದ್ದ ಅಪಾರ್ಟ್‌ ಮೆಂಟ್‌ ನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಮೂಲತಃ ಆಂಧ್ರದ ರಾಜಮಂಡ್ರಿದವರಾದ ಸ್ವಪ್ನಾ(Swapna Verma) ಕಳೆದ ಮೂರು ವರ್ಷಗಳ ಹಿಂದೆ ಸಿನಿಮಾರಂಗದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಹೈದರಾಬಾದ್‌ ಗೆ ಬಂದಿದ್ದರು. ಅವರು ಕಳೆದ ಹಲವಾರು ವರ್ಷಗಳಿಂದ ತೆಲುಗು ಚಿತ್ರರಂಗದಲ್ಲಿ ಕಾರ್ಯಕಾರಿ ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದರು.

ಮಾದಾಪುರದ ಕಾವೂರಿ ಹಿಲ್ಸ್‌ನಲ್ಲಿರುವ ಟೀಗಲ್ ಹೌಸ್ ಅಪಾರ್ಟ್‌ಮೆಂಟ್‌ನ ಫ್ಲಾಟ್ 101 ರಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಅದೇ ಫ್ಲಾಟ್‌ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಆರು ತಿಂಗಳಿನಿಂದ ಅವರಿಗೆ ಕೆಲಸದ ಕೊರತೆಯಿದ್ದ ಕಾರಣ,  ಸ್ವಪ್ನಾ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ. ಇದೇ ಒತ್ತಡದಲ್ಲಿದ್ದ ಅವರು ಎರಡು ದಿನಗಳ ಹಿಂದೆ ತನ್ನ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಅವರ ಕೋಣೆಯಿಂದ ದುರ್ವಾಸನೆ ಬರುತ್ತಿದ್ದ ಕಾರಣ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.