Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು


Team Udayavani, Jul 7, 2024, 3:47 PM IST

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ಸೂರತ್: ಭಾನುವಾರ ಗುಜರಾತ್‌ ನ ಸೂರತ್‌ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದ ಸ್ಥಳದಿಂದ ಕನಿಷ್ಠ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕನಿಷ್ಠ ನಾಲ್ಕೈದು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿದ್ದಾರೆ.

ಮೃತಪಟ್ಟವರ ಸಂಖ್ಯೆಯನ್ನು ಸೂರತ್‌ನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಕ್ ಅವರು ದೃಢಪಡಿಸಿದರು. “ರಾತ್ರಿಯಿಡೀ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಏಳು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದರು.

ಕನಿಷ್ಠ ಆರರಿಂದ ಏಳು ಜನರು ಇನ್ನೂ ಅವಶೇಷಗಳಡಿ ಸಿಕ್ಕಿಬಿದ್ದಿರುವ ಭಯವಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ನಡೆಸುತ್ತಿವೆ.

ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್, ರಕ್ಷಣಾ ಕಾರ್ಯಾಚರಣೆಯ ಆರಂಭದಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಧ್ವನಿಗಳು ಕೇಳಿಬಂದವು ಎಂದು ಖಚಿತಪಡಿಸಿದ್ದಾರೆ. ಈ ಕಟ್ಟಡವನ್ನು 2016-17ರಲ್ಲಿ ನಿರ್ಮಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಮೇಲ್ನೋಟಕ್ಕೆ, ಕಟ್ಟಡದ ಸುಮಾರು ಐದು ಫ್ಲಾಟ್‌ಗಳನ್ನು ಹೆಚ್ಚಾಗಿ ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಇದ್ದಾರೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.