INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ


Team Udayavani, Jul 7, 2024, 4:12 PM IST

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

ಹರಾರೆ: ಟಿ20 ವಿಶ್ವಕಪ್ ಗೆದ್ದ ಹುರುಪಿನಲ್ಲಿ ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಭಾರೀ ಹಿನ್ನಡೆ ಅನುಭವಿಸಿತ್ತು. ಇದೀಗ ಮತ್ತೆ ಪುಟಿದೇಳುವ ವಿಶ್ವಾಸದಿಂದ ಎರಡನೇ ಪಂದ್ಯಕ್ಕೆ ಶುಬ್ಮನ್ ಗಿಲ್ ಪಡೆ ಸಜ್ಜಾಗಿದೆ.

ಹರಾರೆಯಲ್ಲಿ ಟಾಸ್ ಗೆದ್ದ ಭಾರತ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾ ಪರವಾಗಿ ಸಾಯಿ ಸುದರ್ಶನ್ ಅವರು ಅವಕಾಶ ಪಡೆದಿದ್ದು, ಖಲೀಲ್ ಅಹಮದ್ ಅವರು ಜಾಗ ಬಿಟ್ಟುಕೊಟ್ಟಿದ್ದಾರೆ.

ಯುವ ಪಡೆಯೊಂದಿಗೆ ಕಣಕ್ಕಿಳಿದಿದ್ದ ಗಿಲ್ ಪಡೆಗೆ ಮೊದಲ ಪಂದ್ಯದಲ್ಲಿ ಬ್ಯಾಟರ್ ಗಳು ಕೈಕೊಟ್ಟಿದ್ದರು. ನಾಯಕ ಗಿಲ್, ಆವೇಶ್ ಖಾನ್ ಬಿಟ್ಟರೆ ಬೇರಾವ ಬ್ಯಾಟರ್ ಗಳು ಎರಡಂಕಿ ಮೊತ್ತ ಗಳಿಸಲು ವಿಫಲರಾಗಿದ್ದರು. ಪದಾರ್ಪಣೆ ಮಾಡಿದ್ದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್ ಮತ್ತು ಜುರೆಲ್ ಸಂಪೂರ್ಣ ವಿಫಲರಾಗಿದ್ದರು. ಇಂದು ಮತ್ತೆ ತಮ್ಮನ್ನು ಸಾಬೀತು ಪಡಿಸಲು ಅವಕಾಶ ಸಿಕ್ಕಿದೆ.

ತಂಡಗಳು

ಭಾರತ: ಶುಬ್ಮನ್ ಗಿಲ್ (ನಾ), ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ರಿಯಾನ್ ಪರಾಗ್, ರಿಂಕು ಸಿಂಗ್, ಧ್ರುವ್ ಜುರೆಲ್ (ವಿ.ಕೀ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್

ಜಿಂಬಾಬ್ವೆ: ವೆಸ್ಲಿ ಮಾಧೆವೆರೆ, ಇನೋಸೆಂಟ್ ಕೈಯಾ, ಬ್ರಿಯಾನ್ ಬೆನೆಟ್, ಸಿಕಂದರ್ ರಾಜ (ನಾ), ಡಿಯೋನ್ ಮೈಯರ್ಸ್, ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮದಂಡೆ (ವಿ.ಕೀ), ವೆಲ್ಲಿಂಗ್ಟನ್ ಮಸಕಜಾ, ಲ್ಯೂಕ್ ಜೊಂಗ್ವೆ, ಬ್ಲೆಸ್ಸಿಂಗ್ ಮುಜರಬಾನಿ, ಟೆಂಡೈ ಚಟಾರಾ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.