Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ
Team Udayavani, Jul 8, 2024, 6:00 AM IST
ಲಕ್ನೋ: ಕಾಲ್ ಸೆಂಟರ್ ಮೂಲಕ ನಕಲಿ ಇನ್ಸುರೆನ್ಸ್ ಪಾಲಿಸಿ ಹಾಗೂ ಸಾಲ ನೀಡಿ ಬಹುಕೋಟಿ ರೂ. ವಂಚಿಸಿದ್ದ 9 ಮಹಿಳೆಯರು ಸೇರಿ 11 ಜನರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ವಂಚಕರ ಜಾಲಕ್ಕೆ ಕರ್ನಾಟಕದ ನಂಟಿದೆ.
ವಿಮಾ ಪಾಲಿಸಿ ಏಜೆಂಟ್ಗಳಾಗಿದ್ದ ಆಶಿಶ್ ಕುಮಾರ್, ಜೀತೆಂದ್ರ ವರ್ಮಾ ಹಗರಣದ ಮಾಸ್ಟರ್ಮೈಂಡ್ ಗಳು. ಆರೋಪಿಗಳು ನಕಲಿ ಇನ್ಸುರೆನ್ಸ್ ಕಂಪನಿ ಸ್ಥಾಪಿಸಿ, 9 ಮಹಿಳೆಯರನ್ನು ನೇಮಿಸಿ ಕೊಂಡಿದ್ದರು. ನಕಲಿ ಆಧಾರ್ ಕಾರ್ಡ್ ಬಳಸಿ ಸಿಮ್ ಕಾರ್ಡ್ ಪಡೆದ ಆರೋಪಿಗಳು, ಗ್ರಾಹಕರಿಗೆ ಕರೆ ಮಾಡಿ, ಇನ್ಸುರೆನ್ಸ್ ಪಾಲಿಸಿ, ಸಾಲ ತೆಗೆದುಕೊಂಡರೆ ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಹೇಳಿ ವಂಚಿಸುತ್ತಿದ್ದರು. 1 ವರ್ಷದಲ್ಲಿ ಕೋಟ್ಯಂತರ ಹಣ ವಂಚಿಸಿದ್ದಾರೆ.
ರಾಜ್ಯದ ನಂಟು
ಕರ್ನಾಟಕದ ಅರವಿಂದ್ ಎಂಬವರ ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆಯನ್ನು 10 ಸಾವಿರ ರೂ.ಗೆ ಬಾಡಿಗೆ ಪಡೆದು ಕೊಂಡಿದ್ದರು. ವಂಚ ನೆಯ ಹಣ ವೆಲ್ಲ ಆ ಖಾತೆಗೆ ಜಮೆ ಆಗುತ್ತಿತ್ತು. ಆರೋಪಿಗಳು ಇಂಡಿಯಾ ಮಾರ್ಟ್ನಿಂದ 2500 ರೂ.ಗೆ ಆನ್ಲೈನ್ ಮೂಲಕ ಗ್ರಾಹಕರ ಪಟ್ಟಿ ಪಡೆದು, ಕರೆ ಮಾಡಿ, ವಂಚನೆ ನಡೆಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.